Select Your Language

Notifications

webdunia
webdunia
webdunia
webdunia

ರಾಜ್ಯಾದ್ಯಂತ ಕಾಲೇಜುಗಳ ಪುನಾರಂಭ : ಎಲ್ಲೆಲ್ಲಿ ನಿಷೇಧಾಜ್ಞೆ ಜಾರಿ?

ರಾಜ್ಯಾದ್ಯಂತ ಕಾಲೇಜುಗಳ ಪುನಾರಂಭ : ಎಲ್ಲೆಲ್ಲಿ ನಿಷೇಧಾಜ್ಞೆ ಜಾರಿ?
ಬೆಂಗಳೂರು , ಬುಧವಾರ, 16 ಫೆಬ್ರವರಿ 2022 (06:27 IST)
ರಾಜ್ಯಾದ್ಯಂತ ಇಂದಿನಿಂದ ಕಾಲೇಜುಗಳ ಪುನಾರಂಭವಾಗುತ್ತಿರುವ ಹಿನ್ನೆಲೆ, ಕೆಲ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
 
ರಾಮನಗರ, ಬಾಗಲಕೋಟೆ, ರಾಯಚೂರು, ವಿಜಯಪುರ, ಕೊಪ್ಪಳ, ಉತ್ತರ ಕನ್ನಡ, ಮೈಸೂರು, ಮಂಡ್ಯ, ತುಮಕೂರು ದಾವಣಗೆರೆ, ಕಲಬುರಗಿಯಲ್ಲಿ ಶಾಲೆ-ಕಾಲೇಜು ಬಳಿ ಭದ್ರತೆ ಕೈಗೊಳ್ಳಲಾಗಿದೆ.

ಪ್ರೌಢಶಾಲೆ, ಕಾಲೇಜುಗಳ ಸುತ್ತಮುತ್ತ 144 ಸೆಕ್ಷನ್ ಜಾರಿ ಆಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಹಿಜಬ್ ವಿವಾದ ಹೈಕೋರ್ಟ್ನಲ್ಲಿ ಏನಾಯ್ತು..?