ಫ್ಲೈಓವರ್ ; ಭಾರೀ ವಾಹನಗಳ ಓಡಾಟಕ್ಕೆ ನಿರ್ಬಂಧ !

Webdunia
ಭಾನುವಾರ, 15 ಜನವರಿ 2023 (12:21 IST)
ಬೆಂಗಳೂರು : ತುಮಕೂರು ರಾಷ್ಟ್ರೀಯ ಹೆದ್ದಾರಿಯ ವಾಹನ ಸವಾರರಿಗೆ ಇದು ಕಹಿ ಸುದ್ದಿ. ಪೀಣ್ಯ ಫ್ಲೈಓವರ್ ಮೇಲೆ ಮತ್ತೆ ಘನ ವಾಹನಗಳ ಓಡಾಟಕ್ಕೆ ನಿರ್ಬಂಧ ಹೇರಲಾಗಿದೆ.

ಕಳೆದ ವರ್ಷ ಪೀಣ್ಯ ಫ್ಲೈಓವರ್ನ ಎರಡು ಪಿಲ್ಲರ್ನ ಕೇಬಲ್ಗಳಲ್ಲಿ ತಾಂತ್ರಿಕ ಸಮಸ್ಯೆ ಕಂಡು ಬಂದ ಕಾರಣ ಎರಡ್ಮೂರು ತಿಂಗಳುಗಳ ಕಾಲ ಹೆವಿ ವೆಹಿಕಲ್ ಓಡಾಟಕ್ಕೆ ನಿರ್ಬಂಧ ಹೇರಲಾಗಿತ್ತು. ಪಿಲ್ಲರ್ಗಳಿಗೆ ಕೇಬಲ್ ಅಳವಡಿಸಿದ ಬಳಿಕ ಭಾರತೀಯ ವಿಜ್ಞಾನ ಸಂಸ್ಥೆ ಭಾರಿ ವಾಹನಗಳ ಓಡಾಡಿಸಿ ತಪಾಸಣೆ ಮಾಡಿ ಸಂಚಾರಕ್ಕೆ ಗ್ರಿನ್ ಸಿಗ್ನಲ್ ನೀಡಿತ್ತು.

ಆದರೆ ಈಗ ಮತ್ತೆ ಹೆವಿ ವೆಹಿಕಲ್ ಓಡಾಟಕ್ಕೆ ನಿರ್ಬಂಧಿಸಲಾಗಿದೆ. ಕಾರಣ ಫ್ಲೈಓವರ್ನ ಎಲ್ಲಾ ಪಿಲ್ಲರ್ಗಳಲ್ಲಿ ಕೇಬಲ್ ಕಿತ್ತು ಬರುವ ಆತಂಕ ಇದೆಯಂತೆ. ಹಾಗಾಗಿ ಕೇಬಲ್ ಕಿತ್ತು ಬರುವುದಕ್ಕೂ ಮುಂಚೆಯೇ ಹೊಸ ಕೇಬಲ್ಗಳನ್ನು ಅಳವಡಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಿರ್ಧಾರಿಸಿದೆ. 

ಇದಕ್ಕಾಗಿ ಟೆಂಡರ್ ಕೂಡ ನೀಡಿದ್ದು ಫೆಬ್ರವರಿ ತಿಂಗಳಲ್ಲಿ ಕೆಲಸ ಶುರುವಾಗುವ ಸಾಧ್ಯತೆ ಇದೆ. ಹಾಗಾಗಿ ಹೆವಿ ವೆಹಿಕಲ್ ಓಡಾಟ ನಡೆಸಿದರೆ ಪಿಲ್ಲರ್ ಮತ್ತು ಫ್ಲೈಓವರ್ ಕೇಬಲ್ಗಳು ಕಿತ್ತು ಬರುವ ಸಾಧ್ಯತೆ ಇರೋದ್ರಿಂದ ಮುಂದಿನ ನಾಲ್ಕು ತಿಂಗಳವರೆಗೂ ಹೆವಿ ವೆಹಿಕಲ್ಗಳಿಗೆ ನಿರ್ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ಭೀಷ್ಮ ಎಲ್‌.ಕೆ. ಅಡ್ವಾಣಿಗೆ 98ನೇ ಜನ್ಮದಿನದ ಸಂಭ್ರಮ: ಮೋದಿ ಸೇರಿ ಗಣ್ಯರ ಶುಭಾಶಯ

ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ವಿಐಪಿ ಟ್ರೀಟ್ಮೆಂಟ್: ಮಾಧ್ಯಮಗಳ ಪ್ರಶ್ನೆಗೆ ಸಿಎಂ ಏನು ಹೇಳಿದ್ರು

ಕೆಲವರು ಮುಳುಗುವುದಕ್ಕೆ ಪ್ರಾಕ್ಟೀಸ್ ಮಾಡ್ತಿದ್ದಾರೆ: ರಾಹುಲ್ ಗಾಂಧಿಗೆ ಮೋದಿ ಟಾಂಗ್

ರಾಷ್ಟ್ರಪತಿ ಜೊತೆ ವಿ ಸೋಮಣ್ಣ ಸೌತ್ ಆಫ್ರಿಕಾ ಪ್ರವಾಸ: ಮೋದಿಗೆ ಥ್ಯಾಂಕ್ಸ್ ಹೇಳಿದ ಸಚಿವ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments