Webdunia - Bharat's app for daily news and videos

Install App

ಮತದಾರರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ

Webdunia
ಶನಿವಾರ, 19 ಮೇ 2018 (06:14 IST)
ಬೆಂಗಳೂರು : ಬಹುಮತ ಸಾಬೀತಿಗೆ 15 ದಿನ ಅವಕಾಶ ನೀಡಿದ್ದು ಸರಿಯಿಲ್ಲ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್‌ ಹೆಗಡೆ ಅವರು ಹೇಳಿದ್ದಾರೆ.


ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,’ ನಾಳೆಯೇ ಬಿಜೆಪಿಯವರು ಬಹುಮತ ಸಾಬೀತು ಮಾಡಬೇಕು ಎಂಬ ಸುಪ್ರಿಂ ಆದೇಶ ಸ್ವಾಗಾತಾರ್ಹವಾಗಿದೆ. ಕುದುರೆ ವ್ಯಾಪಾರವನ್ನು ತಪ್ಪಿಸಲು ಸಹಕಾರಿಯಾಗುತ್ತದೆ. ರಾಜ್ಯಪಾಲರು ಬಿಜೆಪಿಯನ್ನು ಮೊದಲು ಸರ್ಕಾರ ರಚನೆಗೆ ಆಹ್ವಾನ ಮಾಡಿದ್ದು ಸರಿ. ಇದರಲ್ಲಿ ಯಾವ ತಪ್ಪಿಲ್ಲ. ಆದರೆ ಬಹುಮತ ಸಾಬೀತಿಗೆ 15 ದಿನ ಕಾಲಾವಕಾಶ ನೀಡಿದ್ದು ತಪ್ಪು. ಇದನ್ನು ಸುಪ್ರಿಂ ಕೋರ್ಟ್ ಸರಿಪಡಿಸಿದೆ. ರಾಜ್ಯಪಾಲರ ನಡೆಯನ್ನು ರಾಜಕೀಯವಾಗಿ ಟೀಕೆ ಮಾಡುವುದು ಸುಲಭ. ರಾಜ್ಯಪಾಲರು ಕಾನೂನಾತ್ಮಕವಾಗಿ ನಡೆದುಕೊಂಡಿದ್ದಾರೆ’ ಎಂದು ತಿಳಿಸಿದ್ದಾರೆ.


‘ಇವತ್ತಿನ ರಾಜ್ಯದ ರಾಜಕೀಯ ಪರಿಸ್ಥಿತಿಗೆ ಮತದಾರರೆ ಮೂಲ ಕಾರಣ. ಜಾತಿಗಾಗಿ, ಹಣಕ್ಕಾಗಿ ಮತಹಾಕಿರುವ ಪರಿಣಾಮ ಈ ರೀತಿ ಅಂತ್ರತರ ಸೃಷ್ಟಿಯಾಗಿದೆ ಇದು ಬೇಸರದ ಸಂಗತಿಯಾಗಿದೆ’ ಎಂದು ಸಂತೋಷ್‌ ಹೆಗ್ಡೆ ಅವರು ಮತದಾರರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್- ಇರಾನ್ ಸಂಘರ್ಷ: ವಿಮಾನಗಳ ಹಾರಾಟ ಸ್ಥಗಿತದಿಂದ ಸಂಕಷ್ಟಕ್ಕೆ ಸಿಲುಕಿದ 18 ಕನ್ನಡಿಗರು

Video: ಪ್ರಿಯಾಂಕಾ ಗಾಂಧಿ ಉದ್ಘಾಟನೆ ಮಾಡಬೇಕೆನ್ನುವಷ್ಟರಲ್ಲಿ ಬಿದ್ದೇ ಹೋಯ್ತು ಫಲಕ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಚುರುಕುಗೊಂಡ ಮುಂಗಾರು: ಮುಂದಿನ ಮೂರು ದಿನ ವರುಣ ಅಬ್ಬರ, ಆರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಏರ್‌ ಇಂಡಿಯಾ ದುರಂತ ಬೆನ್ನಲ್ಲೇ ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: ಪೈಲಟ್ ಸೇರಿ 7 ಮಂದಿ ಸಾವು

ಮುಂದಿನ ಸುದ್ದಿ
Show comments