ಪಠ್ಯ ಪುಸ್ತಕ ಪರಿಷ್ಕರಿಸ್ತೇವೆ : ಸಚಿವ ಮಧು ಬಂಗಾರಪ್ಪ

Webdunia
ಮಂಗಳವಾರ, 30 ಮೇ 2023 (12:17 IST)
ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಸುತ್ತಿನ ಧರ್ಮ ದಂಗಲ್ ಶುರುವಾಗಿದೆ. ಕಾಂಗ್ರೆಸ್ ಸರ್ಕಾರ ಆಪರೇಷನ್ ಪಠ್ಯ ಪುಸ್ತಕ ಮಾಡಲು ಹೊರಟಿದೆ.
 
ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪಠ್ಯ ಪುಸ್ತಕ ಪರಿಷ್ಕರಣೆ ನಾವು ಮಾಡ್ತೀವಿ. ಪ್ರಣಾಳಿಕೆಯಲ್ಲಿ ಕೊಟ್ಟ ಮಾತಿನಂತೆ ಪರಿಷ್ಕರಣೆ ಮಾಡ್ತೀವಿ. ಮಕ್ಕಳ ಮನಸ್ಸಿನಲ್ಲಿ ಕಲ್ಮಶ ತುಂಬುವ ಪಠ್ಯ ಕೈ ಬಿಡ್ತೀವಿ. ಈ ಬಗ್ಗೆ ಸಿಎಂ, ಡಿಸಿಎಂ ಜೊತೆ ಚರ್ಚಿಸಿ ಕಾನೂನು ಅಭಿಪ್ರಾಯ ಪಡೆದು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಒಟ್ಟಿನಲ್ಲಿ ಸಾಹಿತಗಳ ಮನವಿ ಬೆನ್ನಲ್ಲೇ ಪಠ್ಯಪುಸ್ತಕ ಪರಿಷ್ಕರಣೆಗೆ ಸಿದ್ದರಾಮಯ್ಯ ಸರ್ಕಾರ ಚಾಲನೆ ಕೊಟ್ಟಿದೆ. ಸೋಮವಾರವಷ್ಟೇ ಸಾಹಿತಿಗಳ ನಿಯೋಗ ಸಿದ್ದರಾಮಯ್ಯ ಭೇಟಿಯಾಗಿ ಪಠ್ಯಪುಸ್ತಕ ಪರಿಷ್ಕರಣೆಗೆ ಒತ್ತಾಯ ಮಾಡಿತ್ತು. ಆ ಬಳಿಕ ಸಾಹಿತಿಗಳ ಒತ್ತಾಯದ ಮೇರೆಗೆ ಪಠ್ಯಪುಸ್ತಕ ಪರಿಷ್ಕರಣೆ ಮಾಡೋದಾಗಿ ಸರ್ಕಾರ ಹೇಳಿದೆ.

ಆರ್ಎಸ್ಎಸ್ ಸಂಸ್ಥಾಪಕ ಹೆಡ್ಗೆವಾರ್ ಪಠ್ಯಕ್ಕೆ ಬೀಳುತ್ತಾ ಕತ್ತರಿ?, ಚಕ್ರವರ್ತಿ ಸೂಲಿಬೆಲೆ ಪಠ್ಯಕ್ಕೆ ಕೊಕ್ ಕೊಡ್ತಾರಾ?, ರೋಹಿತ್ ಚಕ್ರತೀರ್ಥ ಪರಿಷ್ಕರಣೆ ವಾಪಸ್ ಪಡೆದು ಹೊಸ ಪಠ್ಯ ಪರಿಷ್ಕರಣೆಗೆ ಸಮಿತಿ ನೇಮಕ ಆಗುತ್ತಾ ಎಂಬ ಪ್ರಶ್ನೆಗಲು ಉದ್ಭವವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಉತ್ತರಾಧಿಕಾರಿ ಚರ್ಚೆ ಆಮೇಲೆ ಇಟ್ಕೊಳ್ಳಿ, ಮೊದಲು ಅಭಿವೃದ್ಧಿ ಮಾಡಿ: ಎನ್ ರವಿಕುಮಾರ್

ಕೊನೆಗೂ ಯತೀಂದ್ರ ಸಿದ್ದರಾಮಯ್ಯಗೆ ಗುಮ್ಮಿದ ಡಿಕೆ ಶಿವಕುಮಾರ್ ಹೇಳಿದ್ದೇನು

ಪ್ರದೀಪ್ ಈಶ್ವರ್ ಎಚ್ಚರಿಕೆಯಿಂದ ಇರು ಮಗನೇ..: ಪ್ರತಾಪ್ ಸಿಂಹ ವಾರ್ನಿಂಗ್

ಆರ್ ಎಸ್ಎಸ್ ಚಡ್ಡಿ ಲೇವಡಿ ಮಾಡಿದ್ದ ಕಾಂಗ್ರೆಸ್: ಜವಹರಲಾಲ್ ನೆಹರೂ ಫೋಟೋ ರಿಲೀಸ್ ಮಾಡಿದ ಬಿಜೆಪಿ

ಕರ್ನೂಲ್ ಬಸ್ ದುರಂತದಲ್ಲಿ ಸಾವನ್ನಪ್ಪಿದವರಿಗೆ ಪರಿಹಾರ ಘೋಷಿಸಿದ ಮೋದಿ: ಸಂತಾಪ ಸೂಚಿಸಿದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments