ಹೆಚ್ಚುತ್ತಿರುವ ತಾಪಮಾನ : ಮಾರ್ಚ್ನಿಂದ ಮೇವರೆಗೂ ಹೈ ಅಲರ್ಟ್ !

Webdunia
ಮಂಗಳವಾರ, 28 ಫೆಬ್ರವರಿ 2023 (13:07 IST)
ನವದೆಹಲಿ : ಮುಂಬರುವ ದಿನಗಳಲ್ಲಿ ವಾತಾವರಣದಲ್ಲಿ ತಾಪಮಾನ ಹೆಚ್ಚುವ ಸಾಧ್ಯತೆ ಹಿನ್ನೆಲೆಯಲ್ಲಿ ಜನರು ಮಧ್ಯಾಹ್ನ 12 ರಿಂದ 3ಗಂಟೆವರೆಗೂ ಮನೆಯಿಂದ ಆಚೆ ಬರದಿರಲು ಸಲಹೆ ನೀಡಿದೆ.

ನಿಗದಿತವಾಗಿ ನಿಂಬೆ ಹಣ್ಣಿನ ಜ್ಯೂಸ್ ಸೇರಿದಂತೆ ತಂಪು ಪಾನಿಯಗಳನ್ನು ಸೇವಿಸಲು ಕೇಂದ್ರ ಆರೋಗ್ಯ ಇಲಾಖೆ ಮನವಿ ಮಾಡಿದೆ. ಮಾರ್ಚ್ನಿಂದ ಮೇವರೆಗೂ ಬಿಸಿಗಾಳಿ ಬೀಸಲಿದ್ದು, ತಾಪಮಾನದಲ್ಲಿ ಏರಿಕೆ ಕಂಡು ಬರಲಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯದ ಬಗ್ಗೆ ಗಮನ ಹರಿಸಲು ಹಲವು ಸಲಹೆಗಳನ್ನು ಕೇಂದ್ರ ಆರೋಗ್ಯ ಇಲಾಖೆ ನೀಡಿದೆ.

ಬಾಯಾರಿಕೆಯಾಗದಿದ್ದರೂ ನಿರಂತರವಾಗಿ ನೀರು ಕುಡಿಯಬೇಕು. ಓರಲ್ ರೀಹೈಡ್ರೇಶನ್ ಸೊಲ್ಯೂಷನ್  ಅನ್ನು ಬಳಸುವಂತೆ ಕೇಳಿಕೊಂಡಿದೆ. ನೇರ ಸೂರ್ಯನ ಬೆಳಕಿಗೆ ಒಡ್ಡಿಕೊಳ್ಳುವಾಗ ತೆಳು, ಸಡಿಲವಾದ ಹತ್ತಿಯ ಉಡುಪುಗಳನ್ನು ಧರಿಸಲು ಮತ್ತು ಛತ್ರಿ, ಟೋಪಿ, ಕ್ಯಾಪ್, ಟವೆಲ್ ಮತ್ತು ಇತರ ಸಾಂಪ್ರದಾಯಿಕ ವಸ್ತುಗಳನ್ನು ಬಳಸಬೇಕು. ಹಗಲಿನಲ್ಲಿ ಸೂರ್ಯನ ಕಿರಣಗಳು ನೇರವಾಗಿ ಬೀಳುವ ಕಿಟಕಿಗಳನ್ನು ಬಂದ್ ಮಾಡಿ, ರಾತ್ರಿ ವೇಳೆಯಲ್ಲಿ ಮಾತ್ರ ತೆರೆಯುವಂತೆ ಮನವಿ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ಮಳೆಗೆ ರಸ್ತೆ ದಾಟಲು ಕಷ್ಟಪಡುತ್ತಿದ್ದ ವಿಕಲಚೇತನನ್ನು ನೋಡಿ ಪೊಲೀಸ್ ಅಧಿಕಾರಿ ಮಾಡಿದ್ದೇನು Video

ಪ್ರಾಣ ಪಣಕ್ಕಿಟ್ಟು ಮಗುವನ್ನು ವಿದ್ಯುತ್ ಆಘಾತದಿಂದ ಕಾಪಾಡಿದ ಶ್ವಾನ: ವಿಡಿಯೋ ವೈರಲ್

ಕರ್ನಾಟಕ ಸಿಎಂ ಬದಲಾವಣೆಗೆ ಹೊರಟ ಕಾಂಗ್ರೆಸ್ ಹೈಕಮಾಂಡ್ ಗೆ ಎದುರಾಗಿದೆ ದೊಡ್ಡ ಶಾಕ್

ಡಿಕೆ ಶಿವಕುಮಾರ್ ಪ್ರಮಾಣ ವಚನ ದಿನ ಫಿಕ್ಸ್: ಈ ದಿನಕ್ಕಿದೆ ವಿಶೇಷ

ಬ್ಯಾಗ್ ಎಗರಿಸಲು ಬಂದ ಖದೀಮರು.. ಯಾಕಾದ್ರೂ ಹೋದೆವೋ ಎನ್ನುವಂತೆ ಗುನ್ನಾ ಕೊಟ್ಟ ಯುವತಿ Video

ಮುಂದಿನ ಸುದ್ದಿ
Show comments