ಹೆಚ್ಚುತ್ತಿರುವ ತಾಪಮಾನ : ಮಾರ್ಚ್ನಿಂದ ಮೇವರೆಗೂ ಹೈ ಅಲರ್ಟ್ !

Webdunia
ಮಂಗಳವಾರ, 28 ಫೆಬ್ರವರಿ 2023 (13:07 IST)
ನವದೆಹಲಿ : ಮುಂಬರುವ ದಿನಗಳಲ್ಲಿ ವಾತಾವರಣದಲ್ಲಿ ತಾಪಮಾನ ಹೆಚ್ಚುವ ಸಾಧ್ಯತೆ ಹಿನ್ನೆಲೆಯಲ್ಲಿ ಜನರು ಮಧ್ಯಾಹ್ನ 12 ರಿಂದ 3ಗಂಟೆವರೆಗೂ ಮನೆಯಿಂದ ಆಚೆ ಬರದಿರಲು ಸಲಹೆ ನೀಡಿದೆ.

ನಿಗದಿತವಾಗಿ ನಿಂಬೆ ಹಣ್ಣಿನ ಜ್ಯೂಸ್ ಸೇರಿದಂತೆ ತಂಪು ಪಾನಿಯಗಳನ್ನು ಸೇವಿಸಲು ಕೇಂದ್ರ ಆರೋಗ್ಯ ಇಲಾಖೆ ಮನವಿ ಮಾಡಿದೆ. ಮಾರ್ಚ್ನಿಂದ ಮೇವರೆಗೂ ಬಿಸಿಗಾಳಿ ಬೀಸಲಿದ್ದು, ತಾಪಮಾನದಲ್ಲಿ ಏರಿಕೆ ಕಂಡು ಬರಲಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯದ ಬಗ್ಗೆ ಗಮನ ಹರಿಸಲು ಹಲವು ಸಲಹೆಗಳನ್ನು ಕೇಂದ್ರ ಆರೋಗ್ಯ ಇಲಾಖೆ ನೀಡಿದೆ.

ಬಾಯಾರಿಕೆಯಾಗದಿದ್ದರೂ ನಿರಂತರವಾಗಿ ನೀರು ಕುಡಿಯಬೇಕು. ಓರಲ್ ರೀಹೈಡ್ರೇಶನ್ ಸೊಲ್ಯೂಷನ್  ಅನ್ನು ಬಳಸುವಂತೆ ಕೇಳಿಕೊಂಡಿದೆ. ನೇರ ಸೂರ್ಯನ ಬೆಳಕಿಗೆ ಒಡ್ಡಿಕೊಳ್ಳುವಾಗ ತೆಳು, ಸಡಿಲವಾದ ಹತ್ತಿಯ ಉಡುಪುಗಳನ್ನು ಧರಿಸಲು ಮತ್ತು ಛತ್ರಿ, ಟೋಪಿ, ಕ್ಯಾಪ್, ಟವೆಲ್ ಮತ್ತು ಇತರ ಸಾಂಪ್ರದಾಯಿಕ ವಸ್ತುಗಳನ್ನು ಬಳಸಬೇಕು. ಹಗಲಿನಲ್ಲಿ ಸೂರ್ಯನ ಕಿರಣಗಳು ನೇರವಾಗಿ ಬೀಳುವ ಕಿಟಕಿಗಳನ್ನು ಬಂದ್ ಮಾಡಿ, ರಾತ್ರಿ ವೇಳೆಯಲ್ಲಿ ಮಾತ್ರ ತೆರೆಯುವಂತೆ ಮನವಿ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಸಕ ಬಿಪಿ ಹರೀಶ್ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದಿದ್ದಕ್ಕೆ ಬಿಜೆಪಿ ದೂರು

ನೀಟ್ ಪರೀಕ್ಷೆ ಅಕ್ರಮ ಖಂಡಿಸಿ ಬಿಜೆಪಿ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರ ಮುತ್ತಿಗೆ

ಪ್ರಿಯಕರ ಬರುವವರೆಗೂ ಕೆಳಗಿಳಿಯಲ್ಲ ಎಂದು ಟವರ್ ಏರಿ ಕೂತ ಮಹಿಳೆ: ಮುಂದೇನಾಯ್ತು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಮ್ಮ ಸಮಯ ವ್ಯರ್ಥ ಮಾಡಬೇಡಿ: ಸಿಜೆಪಿ ವಿರುದ್ಧ ದೆಹಲಿ ಪೊಲೀಸರ ಕ್ರಮ ಪ್ರಶ್ನಿಸಿದ್ದಕ್ಕೆ ಸುಪ್ರೀಂಕೋರ್ಟ್ ಚಾಟಿ

ಮುಂದಿನ ಸುದ್ದಿ
Show comments