Webdunia - Bharat's app for daily news and videos

Install App

ಮಳೆಯಿಂದ ಹಲವೆಡೆ ರಸ್ತೆ ಸಂಚಾರ ಬಂದ್!

Webdunia
ಸೋಮವಾರ, 17 ಅಕ್ಟೋಬರ್ 2022 (10:08 IST)
ಚಿಕ್ಕಬಳ್ಳಾಪುರ : ತಡರಾತ್ರಿ ಜಿಲ್ಲೆಯಾದ್ಯಾಂತ ಧಾರಕಾರ ಮಳೆಯಾಗಿದ್ದು, ಹಲವೆಡೆ ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿದೆ.

ಜಿಲ್ಲೆಯ ಗುಡಿಬಂಡೆ, ಬಾಗೇಪಲ್ಲಿ, ಗೌರಿಬಿದನೂರು ಭಾಗದಲ್ಲಿ ಅತಿ ಹೆಚ್ಚಿನ ಮಳೆಯಾಗಿದೆ. ಗುಡಿಬಂಡೆ ಅಮಾನಿ ಬೈರಸಾಗರ ಕೆರೆ ಅಪಾಯದ ಮಟ್ಟ ಮೀರಿ ಕೋಡಿ ಹರಿಯುತ್ತಿದೆ. 

ಎಲ್ಲೆಲ್ಲಿ ಸಂಚಾರ ಬಂದ್?

ಗುಡಿಬಂಡೆ-ಪೇರೇಸಂದ್ರ ಮಾರ್ಗ, ಗುಡಿಬಂಡೆ ಹಂಪಸಂದ್ರ-ಬಾಗೇಪಲ್ಲಿ ಮಾರ್ಗ, ಗುಡಿಬಂಡೆ-ಲಕ್ಕೇನಹಳ್ಳಿ ಮಾರ್ಗ, ರಾಮಪಟ್ಟಣ ನವಿಲುಗುರ್ಕಿ ಮಾರ್ಗ, ಗುಡಿಬಂಡೆ ಅಮಾನಿ ಭೈರಸಾಗರ ಮಾರ್ಗಗಳಲ್ಲಿ ರಸ್ತೆಯಲ್ಲೇ ನೀರು ಹರಿಯುತ್ತಿರುವುದರಿಂದ ಜಲದಿಗ್ಬಂಧನವಾಗಿದೆ. ಪರ್ಯಾಯ ವ್ಯವಸ್ಥೆ ಕಲ್ಪಿಸಿರುವ ಮಾರ್ಗಗಳಲ್ಲೂ ಸಂಚಾರ ಕಷ್ಟಕರವಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments