Webdunia - Bharat's app for daily news and videos

Install App

ರೂಲ್ಸ್ ವಾಪಸ್ : ವಾರ್ಡ್‍ಗೊಂದೇ ಗಣೇಶ

Webdunia
ಮಂಗಳವಾರ, 9 ಆಗಸ್ಟ್ 2022 (06:32 IST)
ಬೆಂಗಳೂರು : ಕಳೆದ ಎರಡು ವರ್ಷದಿಂದ ಕೊರೊನಾದಿಂದಾಗಿ ಅದ್ಧೂರಿ ಗಣೇಶೋತ್ಸವಕ್ಕೆ ಅಡ್ಡಿಯಾಗಿತ್ತು. ಕೊನೆಗೂ ವಿಘ್ನೇಷನಿಗಿದ್ದ ವಾರ್ಡ್ಗೊಂದೇ ಗಣೇಶ ಎಂಬ ವಿಘ್ನ ಮುಕ್ತಾಯವಾಗಿದೆ.

ಹೌದು, ವಾರ್ಡ್ಗೊಂದೇ ಗಣೇಶ ಎಂಬ ನಿಯಮ ತೆಗೆದು ಅದ್ಧೂರಿ ಗಣೇಶೋತ್ಸವ ಆಚರಿಸಿಕೊಳ್ಳಲು ಗ್ರೀನ್ ಸಿಗ್ನಲ್ ನೀಡಿದೆ. ಈ ಸಂಬಂಧ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್, ವಾರ್ಡ್ಗೆ ಒಂದು ಗಣೇಶ ಕೂರಿಸುವ ರೂಲ್ಸ್ ಇಲ್ಲ.

ಎರಡು ವರ್ಷದ ಹಿಂದೆ ಹೇಗೆ ನಡೀತಾ ಇತ್ತು. ಹಾಗೆ ಗಣೇಶೋತ್ಸವ ನಡೆಯುತ್ತೆ. ಈ ಬಗ್ಗೆ ಬಿಬಿಎಂಪಿ ಕಮಿಷನರ್ಗೂ ಸೂಚಿಸುತ್ತೇವೆ ಅಂತ ಹೇಳಿದ್ದಾರೆ. 

ಈ ಹಿಂದೆ ವಾರ್ಡ್ಗೊಂದೇ ಗಣೇಶ ಎಂದು ನಿಯಮ ಮುಂದುವರಿಸಲು ಚಿಂತನೆ ನಡೆಸುತ್ತಿದ್ದೇವೆ ಅಂತ ಬಿಬಿಎಂಪಿ ಕಮೀಷನರ್ ಹೇಳಿದ್ರು. ಈ ಬೆನ್ನಲ್ಲೇ ಸಾರ್ವಜನಿಕವಾಗಿ ಹಾಗೂ, ಗಣೇಶೋತ್ಸವ ಸಮಿತಿ ಮತ್ತು ಶ್ರೀರಾಮಸೇನೆ ಬೇಸರ ವ್ಯಕ್ತಪಡಿಸಿತ್ತು. ಇದೀಗ ಸಚಿವ ಅಶೋಕ್ ವಾರ್ಡ್ಗೆ ಒಂದು ಗಣೇಶ ಕೂರಿಸುವ ರೂಲ್ಸ್ ಇಲ್ಲ ಎಂದಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments