Webdunia - Bharat's app for daily news and videos

Install App

ರೂಲ್ಸ್ ವಾಪಸ್ : ವಾರ್ಡ್‍ಗೊಂದೇ ಗಣೇಶ

Webdunia
ಮಂಗಳವಾರ, 9 ಆಗಸ್ಟ್ 2022 (06:32 IST)
ಬೆಂಗಳೂರು : ಕಳೆದ ಎರಡು ವರ್ಷದಿಂದ ಕೊರೊನಾದಿಂದಾಗಿ ಅದ್ಧೂರಿ ಗಣೇಶೋತ್ಸವಕ್ಕೆ ಅಡ್ಡಿಯಾಗಿತ್ತು. ಕೊನೆಗೂ ವಿಘ್ನೇಷನಿಗಿದ್ದ ವಾರ್ಡ್ಗೊಂದೇ ಗಣೇಶ ಎಂಬ ವಿಘ್ನ ಮುಕ್ತಾಯವಾಗಿದೆ.

ಹೌದು, ವಾರ್ಡ್ಗೊಂದೇ ಗಣೇಶ ಎಂಬ ನಿಯಮ ತೆಗೆದು ಅದ್ಧೂರಿ ಗಣೇಶೋತ್ಸವ ಆಚರಿಸಿಕೊಳ್ಳಲು ಗ್ರೀನ್ ಸಿಗ್ನಲ್ ನೀಡಿದೆ. ಈ ಸಂಬಂಧ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್, ವಾರ್ಡ್ಗೆ ಒಂದು ಗಣೇಶ ಕೂರಿಸುವ ರೂಲ್ಸ್ ಇಲ್ಲ.

ಎರಡು ವರ್ಷದ ಹಿಂದೆ ಹೇಗೆ ನಡೀತಾ ಇತ್ತು. ಹಾಗೆ ಗಣೇಶೋತ್ಸವ ನಡೆಯುತ್ತೆ. ಈ ಬಗ್ಗೆ ಬಿಬಿಎಂಪಿ ಕಮಿಷನರ್ಗೂ ಸೂಚಿಸುತ್ತೇವೆ ಅಂತ ಹೇಳಿದ್ದಾರೆ. 

ಈ ಹಿಂದೆ ವಾರ್ಡ್ಗೊಂದೇ ಗಣೇಶ ಎಂದು ನಿಯಮ ಮುಂದುವರಿಸಲು ಚಿಂತನೆ ನಡೆಸುತ್ತಿದ್ದೇವೆ ಅಂತ ಬಿಬಿಎಂಪಿ ಕಮೀಷನರ್ ಹೇಳಿದ್ರು. ಈ ಬೆನ್ನಲ್ಲೇ ಸಾರ್ವಜನಿಕವಾಗಿ ಹಾಗೂ, ಗಣೇಶೋತ್ಸವ ಸಮಿತಿ ಮತ್ತು ಶ್ರೀರಾಮಸೇನೆ ಬೇಸರ ವ್ಯಕ್ತಪಡಿಸಿತ್ತು. ಇದೀಗ ಸಚಿವ ಅಶೋಕ್ ವಾರ್ಡ್ಗೆ ಒಂದು ಗಣೇಶ ಕೂರಿಸುವ ರೂಲ್ಸ್ ಇಲ್ಲ ಎಂದಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾದಯಾತ್ರೆ ಆರಂಭಿಸಿದ ಬಳಿಕ, ಡಿಕೆ ಶಿವಕುಮಾರ್ ಉತ್ತರ ಕರ್ನಾಟಕದತ್ತ ಮುಖ: ವಿಜಯೇಂದ್ರ

ವಿಟ್ಲಪಿಂಡಿ ಉತ್ಸವದ ವೇಳೆ ಕೆಳಗೆ ಬಿದ್ದ ಕೃಷ್ಣನ ಮಣ್ಣಿನ ಮೂರ್ತಿ, ಭಕ್ತರಲ್ಲಿ ಆತಂಕ

ದೆಹಲಿ ಕಟ್ಟಡ ದುರಂತ, ಹಲವರು ಸಿಲುಕಿರುವ ಶಂಕೆ, ಇಬ್ಬರ ರಕ್ಷಣೆ

ಮಂಗಳೂರಿನಲ್ಲಿ 6ತಿಂಗಳ ಹಿಂದಿನ ಮಾಂಸ ಪತ್ತೆ ಬೆನ್ನಲ್ಲೇ ಕೆಎಫ್‌ಸಿಯ ಡೀಪ್ ಪ್ರೈಡ್ ಚಿಕನ್‌ನಲ್ಲಿ ಹುಳ, Video

ಪ್ರಜಾಪ್ರಭುತ್ವದಲ್ಲಿ ಪ್ರಶ್ನೆಗಳನ್ನು ಹತ್ತಿಕ್ಕಲು ಪ್ರಧಾನಿ ಮೋದಿ ಯತ್ನಿ: ಮಲ್ಲಿಕಾರ್ಜುನ ಖರ್ಗೆ ಕಿಡಿ

ಮುಂದಿನ ಸುದ್ದಿ
Show comments