ರೂಲ್ಸ್ ವಾಪಸ್ : ವಾರ್ಡ್‍ಗೊಂದೇ ಗಣೇಶ

Webdunia
ಮಂಗಳವಾರ, 9 ಆಗಸ್ಟ್ 2022 (06:32 IST)
ಬೆಂಗಳೂರು : ಕಳೆದ ಎರಡು ವರ್ಷದಿಂದ ಕೊರೊನಾದಿಂದಾಗಿ ಅದ್ಧೂರಿ ಗಣೇಶೋತ್ಸವಕ್ಕೆ ಅಡ್ಡಿಯಾಗಿತ್ತು. ಕೊನೆಗೂ ವಿಘ್ನೇಷನಿಗಿದ್ದ ವಾರ್ಡ್ಗೊಂದೇ ಗಣೇಶ ಎಂಬ ವಿಘ್ನ ಮುಕ್ತಾಯವಾಗಿದೆ.

ಹೌದು, ವಾರ್ಡ್ಗೊಂದೇ ಗಣೇಶ ಎಂಬ ನಿಯಮ ತೆಗೆದು ಅದ್ಧೂರಿ ಗಣೇಶೋತ್ಸವ ಆಚರಿಸಿಕೊಳ್ಳಲು ಗ್ರೀನ್ ಸಿಗ್ನಲ್ ನೀಡಿದೆ. ಈ ಸಂಬಂಧ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್, ವಾರ್ಡ್ಗೆ ಒಂದು ಗಣೇಶ ಕೂರಿಸುವ ರೂಲ್ಸ್ ಇಲ್ಲ.

ಎರಡು ವರ್ಷದ ಹಿಂದೆ ಹೇಗೆ ನಡೀತಾ ಇತ್ತು. ಹಾಗೆ ಗಣೇಶೋತ್ಸವ ನಡೆಯುತ್ತೆ. ಈ ಬಗ್ಗೆ ಬಿಬಿಎಂಪಿ ಕಮಿಷನರ್ಗೂ ಸೂಚಿಸುತ್ತೇವೆ ಅಂತ ಹೇಳಿದ್ದಾರೆ. 

ಈ ಹಿಂದೆ ವಾರ್ಡ್ಗೊಂದೇ ಗಣೇಶ ಎಂದು ನಿಯಮ ಮುಂದುವರಿಸಲು ಚಿಂತನೆ ನಡೆಸುತ್ತಿದ್ದೇವೆ ಅಂತ ಬಿಬಿಎಂಪಿ ಕಮೀಷನರ್ ಹೇಳಿದ್ರು. ಈ ಬೆನ್ನಲ್ಲೇ ಸಾರ್ವಜನಿಕವಾಗಿ ಹಾಗೂ, ಗಣೇಶೋತ್ಸವ ಸಮಿತಿ ಮತ್ತು ಶ್ರೀರಾಮಸೇನೆ ಬೇಸರ ವ್ಯಕ್ತಪಡಿಸಿತ್ತು. ಇದೀಗ ಸಚಿವ ಅಶೋಕ್ ವಾರ್ಡ್ಗೆ ಒಂದು ಗಣೇಶ ಕೂರಿಸುವ ರೂಲ್ಸ್ ಇಲ್ಲ ಎಂದಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು: ತಾಯಿ, ಅಜ್ಜಿ, ಮಾವನನ್ನು ಕೊಂದು ಆತ್ಮಹತ್ಯೆಗೆ ಶರಣಾದ ವ್ಯಕ್ತಿ, ಆಘಾತಕಾರಿ ಘಟನೆ

ಪಶ್ಚಿಮ ಏಷ್ಯಾ ಬಿಕ್ಕಟ್ಟಿನಲ್ಲಿ ನೌಕಾಪಡೆಯ ಯಶಸ್ಸನ್ನು ಸ್ಮರಿಸಿದ ರಾಜನಾಥ್ ಸಿಂಗ್

ಡಿ.ಕೆ.ಶಿವಕುಮಾರ್ ಮುಖವಾಡದ ಸಿಎಂ, ರಾಜ್ಯಕ್ಕೆಲ್ಲ ನಾಮ ಹಾಕುತ್ತಾರೆ: ಆರ್.ಅಶೋಕ್

ಮಳೆ ಬಂದರೆ ಈ ವ್ಯಕ್ತಿಗೆ ಕಿಸೆ ತುಂಬ ಹಣ, ಏನಿದು ಘಟನೆ, Video

ಬಿದ್ದು ತುಟಿಗೆ ಗಾಯ: ಹೊಲಿಗೆ ಹಾಕಲು ಅರಿವಳಿಕೆ ನೀಡಿದ ಬೆನ್ನಲ್ಲೇ 8ತಿಂಗಳ ಮಗು ಸಾವು

ಮುಂದಿನ ಸುದ್ದಿ
Show comments