Webdunia - Bharat's app for daily news and videos

Install App

ಮಹದಾಯಿ ಯೋಜನೆಗೆ ಸಿಗುತ್ತಾ ಚಾಲನೆ?

Webdunia
ಮಂಗಳವಾರ, 21 ಜೂನ್ 2022 (08:24 IST)
ಬೆಂಗಳೂರು : ವಿಧಾನಸಭೆ ಚುನಾವಣೆಗೂ ಮುನ್ನವೇ ಮಹದಾಯಿ ಯೋಜನೆಗೆ ಚಾಲನೆ ನೀಡಲು ಉದ್ದೇಶಿಸಿದ್ದುಅದರ ಯೋಜನೆಯ ಸ್ವರೂಪ ಬದಲಿಸಿ ಅನುಷ್ಠಾನಗೊಳಿಸಲು ಸರ್ಕಾರ ಮುಂದಾಗಿದೆ ಎನ್ನಲಾಗಿದೆ.

ಕಳೆದ ಚುನಾವಣೆ ವೇಳೆ ಮಹಾದಾಯಿ ಯೋಜನೆ ಅನುಷ್ಠಾನಗೊಳಿಸುವ ಬಗ್ಗೆ ಬಿಜೆಪಿ ನಾಯಕರು ಭರವಸೆಕೊಟ್ಟಿದ್ದರು. ಆದರೆ ಸರ್ಕಾರ ಬಂದು 3 ವರ್ಷಗಳಾದರೂ ಇನ್ನೂ ಯಾವುದೇ ಪ್ರಗತಿ ಆಗಿಲ್ಲ. ಇದು ಹೀಗೆ ಮುಂದುವರಿದರೆ ಮುಂದಿನ ಚುನಾವಣೆಯಲ್ಲಿ ಹಿನ್ನಡೆ ಆಗಬಹುದು ಎಂಬ ಭೀತಿ ಬಿಜೆಪಿ ಪಾಳಯದಲ್ಲಿ ಇದೆ.

ಹೀಗಾಗಿ ಯೋಜನೆಗೆ ಬಾಕಿ ಇರುವ ಅನುಮತಿಗಳನ್ನು ನೀಡುವಂತೆ ಸಿಎಂ ಬೊಮ್ಮಾಯಿ, ಸಚಿವ ಗೋವಿಂದ ಕಾರಜೋಳ, ಕೇಂದ್ರದ ಮೇಲೆ ಒತ್ತಡ ಹೇರಿದ್ದಾರೆ.

ಈ ಯೋಜನೆಗೆ ಗೋವಾ ತಕರಾರು ತೆಗೆಯಲಿದೆ. ಆದರೆ ಅಲ್ಲಿಯೂ ಬಿಜೆಪಿ ಸರ್ಕಾರವೇ ಇರುವುದರಿಂದ ಸೌಹಾರ್ದಯುತವಾಗಿ ಬಗೆಹರಿಸುವ ವಿಶ್ವಾಸದಲ್ಲಿ ಬಿಜೆಪಿ ಸರ್ಕಾರ ಇದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments