Webdunia - Bharat's app for daily news and videos

Install App

ಮಹದಾಯಿ ಯೋಜನೆಗೆ ಸಿಗುತ್ತಾ ಚಾಲನೆ?

Webdunia
ಮಂಗಳವಾರ, 21 ಜೂನ್ 2022 (08:24 IST)
ಬೆಂಗಳೂರು : ವಿಧಾನಸಭೆ ಚುನಾವಣೆಗೂ ಮುನ್ನವೇ ಮಹದಾಯಿ ಯೋಜನೆಗೆ ಚಾಲನೆ ನೀಡಲು ಉದ್ದೇಶಿಸಿದ್ದುಅದರ ಯೋಜನೆಯ ಸ್ವರೂಪ ಬದಲಿಸಿ ಅನುಷ್ಠಾನಗೊಳಿಸಲು ಸರ್ಕಾರ ಮುಂದಾಗಿದೆ ಎನ್ನಲಾಗಿದೆ.

ಕಳೆದ ಚುನಾವಣೆ ವೇಳೆ ಮಹಾದಾಯಿ ಯೋಜನೆ ಅನುಷ್ಠಾನಗೊಳಿಸುವ ಬಗ್ಗೆ ಬಿಜೆಪಿ ನಾಯಕರು ಭರವಸೆಕೊಟ್ಟಿದ್ದರು. ಆದರೆ ಸರ್ಕಾರ ಬಂದು 3 ವರ್ಷಗಳಾದರೂ ಇನ್ನೂ ಯಾವುದೇ ಪ್ರಗತಿ ಆಗಿಲ್ಲ. ಇದು ಹೀಗೆ ಮುಂದುವರಿದರೆ ಮುಂದಿನ ಚುನಾವಣೆಯಲ್ಲಿ ಹಿನ್ನಡೆ ಆಗಬಹುದು ಎಂಬ ಭೀತಿ ಬಿಜೆಪಿ ಪಾಳಯದಲ್ಲಿ ಇದೆ.

ಹೀಗಾಗಿ ಯೋಜನೆಗೆ ಬಾಕಿ ಇರುವ ಅನುಮತಿಗಳನ್ನು ನೀಡುವಂತೆ ಸಿಎಂ ಬೊಮ್ಮಾಯಿ, ಸಚಿವ ಗೋವಿಂದ ಕಾರಜೋಳ, ಕೇಂದ್ರದ ಮೇಲೆ ಒತ್ತಡ ಹೇರಿದ್ದಾರೆ.

ಈ ಯೋಜನೆಗೆ ಗೋವಾ ತಕರಾರು ತೆಗೆಯಲಿದೆ. ಆದರೆ ಅಲ್ಲಿಯೂ ಬಿಜೆಪಿ ಸರ್ಕಾರವೇ ಇರುವುದರಿಂದ ಸೌಹಾರ್ದಯುತವಾಗಿ ಬಗೆಹರಿಸುವ ವಿಶ್ವಾಸದಲ್ಲಿ ಬಿಜೆಪಿ ಸರ್ಕಾರ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾನು ಸತ್ತು ಮನೆಯ ಮಾಲಿಕರನ್ನು ರಕ್ಷಿಸಿದ ಸಾಹಸಿ ನಾಯಿ: ಕೊನೆಯ ಕ್ಷಣದ Video

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಮುಂದಿನ ಸುದ್ದಿ
Show comments