ಗಾಲಿ ಜನಾರ್ದನ ರೆಡ್ಡಿ ವಿರುದ್ಧ ಎಸ್ ಆರ್ ಹಿರೇಮಠ ಆಕ್ರೋಶ

Webdunia
ಬುಧವಾರ, 2 ಮೇ 2018 (15:52 IST)
ದೇಶ ಸಂಪತ್ತನ್ನು ಕೊಳ್ಳೆ ಹೊಡೆದವನನ್ನ ಚಪ್ಪಲಿ ಇಡುವ ಸ್ಥಳ ದಲ್ಲಿ ಬಿಡಬೆಕು. ಸದಾ ಜೈಲಿನಲ್ಲೆ ಕೊಳೆಯ ಬೇಕಿದ್ದವನನ್ನ ಬಿಜೆಪಿ ಚುಣಾವಣೆ ಪ್ರಚಾರಕ್ಕೆ ಬಳಸಿಕೊಳ್ತಿರೊದು ಹಾಸ್ಯಸ್ಪದ. ಇದಕ್ಕೆ ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಉತ್ತರ ಕೊಡಬೇಕು ಎಂದು ಸಮಾಜ ಪರಿವರ್ತನ ಸಮುದಾಯ ಮುಖ್ಯಸ್ಥ ಎಸ್.ಆರ್.ಹಿರೇಮಠ್ ವಾಗ್ದಾಳಿ ನಡೆಸಿದ್ದಾರೆ. 
ಯಡಿಯೂರಪ್ಪ ಅವರನ್ನ ಸಿಎಂ ಕ್ಯಾಂಡಿಡೆಟ್ ಮಾಡಿದ್ದು ವಾಕರಿಕೆ ಬರುವಂತೆ ಆಗಿದೆ. ರೆಡ್ಡಿ ಇರುವದರಿಂದ 15 ಸ್ಥಾನ ಗೆಲ್ತಿವಿ ಎನ್ನುವ ಯಡಿಯೂರಪ್ಪ ಹೇಳಿಕೆ ನಾಚಿಕೆಗೇಡಿತನದ ಸಂಗತಿಯಾಗಿದೆ ಎಂದು ಆರೋಪಿಸಿದ್ದಾರೆ.  
 
ರಾಮುಲು 100 ಕೋಟಿ ಮನೆ ಕಟ್ಟಿದ್ದು ಹೊಲದಲ್ಲಿ ನಟ್ಟು ಕಡೆದು ಅಲ್ಲ. ಆನಂದಸಿಂಘ ಟಿಕೆಟ್ ಕೊಟ್ಟಿದ್ದು ಸಿಎಂ ಸಿದ್ದರಾಮಯ್ಯ ಮಾಡಿದ ಮಹಾ ತಪ್ಪು. ಅಕ್ರಮ ಗಣಿಗಾರಿಕೆಯಲ್ಲಿ ಆನಂದ ಸಿಂಗ್ ಹೆಸರಿದೆ ಎಂದು ಎಸ್.ಆರ್.ಹಿರೇಮಠ್ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments