Webdunia - Bharat's app for daily news and videos

Install App

ಸ್ವಪಕ್ಷದ ಸಚಿವರ ವಿರುದ್ಧ ವಾಗ್ದಾಳಿ ನಡೆಸಿದ ಸಚಿವ ಎಸ್.ಎಸ್. ಮಲ್ಲಿಕಾರ್ಜುನ

Webdunia
ಸೋಮವಾರ, 19 ಮಾರ್ಚ್ 2018 (12:48 IST)
ಬೆಂಗಳೂರು : ಲಿಂಗಾಯತ ಪ್ರತ್ಯೇಕ ಧರ್ಮದ ಮಾನ್ಯತೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರು ಸ್ವಪಕ್ಷದ ಸಚಿವರಾದ ವಿನಯ್ ಕುಲಕರ್ಣಿ ಹಾಗು ಎಂ.ಬಿ.ಪಾಟೇಲ್ ವಿರುದ್ಧವೇ ವಾಗ್ದಾಳಿ ನಡೆಸಿದ್ದಾರೆ.


ಮಾಧ್ಯಮರೊಂದಿಗೆ ಮಾತನಾಡಿದ  ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರು,’ಕುಲಕರ್ಣಿ ಬಾಳ ದೊಡ್ಡೋನಾಗ್ಯಾನಾ. ಡೈರಿ ಫಾರಂ ಮಾಡ್ಕೊಂಡು ದೊಡ್ಡೋನಾಗ್ಯಾನಾ. ನಾನಿಲ್ದೇ ಧಾರವಾಡ ಪೇಡ ಈಚೆ ಬರೊಲ್ಲ ಅನ್ನಂಗಾಗ್ಯಾನ. ಸಚಿವ ಸಂಪುಟ ಸಭೆಯಲ್ಲಿ ಎಲ್ಲವೂ ಚರ್ಚೆಗೆ ಬರ್ತವೆ, ಅಲ್ಲಿ ಮಾತಾಡ್ತೀನಿ. ರಾಜೀನಾಮೆ ಪ್ರಸ್ತಾಪವೆಲ್ಲಾ ಮಾಧ್ಯಮ ಸೃಷ್ಟಿ. ಇದರ ಹಿಂದೆ ವಿನಯ್ ಕುಲಕರ್ಣಿ ಹಾಗು ಎಂ.ಬಿ.ಪಾಟೇಲ್ ಇದ್ದಾರೆ. ಸಂಪುಟದಲ್ಲಿ ಏನು ತೀರ್ಮಾನ ಆಗುತ್ತೋ ಆಗಲಿ. ದಿಢೀರ್ ಶ್ರೀಮಂತರಾದ್ರೆ ಹೀಗೆ ಆಗೋದು. ಸಚಿವ ಎಂ.ಬಿ.ಪಾಟೇಲ್ ಕಥೆನೂ ಅದೇ’ ಎಂದು ಸ್ವಪಕ್ಷದ ಸಚಿವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿ ಮೂವರನ್ನು ಮಕ್ಕಳನ್ನು ಬಿಟ್ಟು ಕೆಲಸಕ್ಕೆ ಹೋದಾ ಗಂಡನಿಗೆ ವಾಪಾಸ್‌ ಬರುವಾಗ ಕಾದಿತ್ತು ಶಾಕ್‌

Pahalgam Attack: ಪಾಕ್ ಜತೆಗಿನ ಎಲ್ಲ ಆಮದುಗಳನ್ನು ನಿಲ್ಲಿಸಿದ ಭಾರತ

ಬೆಳಗಾವಿ: ಆಟವಾಡಲು ಹೋದ ಮೂವರು ಮಕ್ಕಳು ಕೃಷಿ ಹೊಂಡದಲ್ಲಿ ಬಿದ್ದು ದುರ್ಮರಣ

ದೇಶಕ್ಕಾಗಿ ಪ್ರಾಣ ಕೊಡಲು ಸಿದ್ಧ: ಯುದ್ಧಕ್ಕೆ ರೆಡಿಯಾದ ಸಚಿವ ಜಮೀರ್ ಅಹ್ಮದ್‌

Prajwal Revanna ಪ್ರಕರಣ: ತಾಯಿ ಭವಾನಿ ರೇವಣ್ಣಗೆ ಭಾರೀ ಮುಜುಗರ

ಮುಂದಿನ ಸುದ್ದಿ
Show comments