Webdunia - Bharat's app for daily news and videos

Install App

ಶಬರಿಮಲೆ ಯಾತ್ರೆ ಮುಂದೂಡಿಕೆ!

Webdunia
ಭಾನುವಾರ, 17 ಅಕ್ಟೋಬರ್ 2021 (15:48 IST)
ಕೊಚ್ಚಿ (ಅ 17) :  ದಕ್ಷಿಣ ಮತ್ತು ಮಧ್ಯ ಕೇರಳದಲ್ಲಿ ಭಾರೀ ಮಳೆಯಿಂದಾಗಿ ಶನಿವಾರ 6 ಜನ ಸಾವನ್ನಪ್ಪಿದ್ದಾರೆ ಮತ್ತು 12ಕ್ಕೂ ಹೆಚ್ಚು ಜನ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

ಮಳೆಯಿಂದಾಗಿ ಹಲವು ಭಾಗಗಳಲ್ಲಿ ಪ್ರವಾಹ ಮತ್ತು ಭೂಕುಸಿತ ಉಂಟಾಗಿದ್ದು, ರಕ್ಷಣಾ ಕಾರ್ಯಾಚರಣೆಗಳು ಮುಂದುವರೆದಿದೆ. ಈ ನಡುವೆ ಅಧಿಕ ಮಳೆಯಿಂದಾಗಿ ಕೇರಳ ದಕ್ಷಿಣ ಭಾಗದ ಎಲ್ಲಾ ಅಣೆಕಟ್ಟುಗಳು ತುಂಬಿದ್ದು, ಹೆಚ್ಚುವರಿ ನೀರನ್ನು ಹೊರಗೆ ಬಿಡಲಾಗುತ್ತಿದೆ. ಪರಿಣಾಮ ಗುಡ್ಡಗಾಡು ಪ್ರದೇಶಗಳು, ಹಳ್ಳಿ-ಗ್ರಾಮ ಮತ್ತು ಸಣ್ಣ ಪಟ್ಟಣಗಳು ದ್ವೀಪದಂತಾಗಿವೆ. ಅನೇಕ ಗ್ರಾಮಗಳು ಹೊರಗಿನ ಪ್ರಪಂಚದಿಂದ ಸಂಪೂರ್ಣ ಸಂಪರ್ಕ ಕಡಿತಗೊಂಡಿವೆ. ಈ ನಡುವೆ ಕೇರಳ ಸರ್ಕಾರ ಅಯ್ಯಪ್ಪ ಸ್ವಾಮಿಯ ಶಬರಿಮಲೆ ಯಾತ್ರೆಯನ್ನು ಮುನ್ನೆಚ್ಚರಿಕಾ ಕ್ರಮವಾಗಿ ರದ್ದು ಮಾಡಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

DK Shivakumar: ಹೊಟ್ಟೆ ಬಟ್ಟೆಗೆ ನಮ್ಮತ್ರ ಬರ್ತಾರೆ ಎಂದಿದ್ದ ಡಿಕೆ ಶಿವಕುಮಾರ್: ಯಾವಾಗ ಬಂದಿದ್ವಿ ಹೇಳಿ ಎಂದ ಮಂಗಳೂರಿಗರು

Kamal Hassan: ಕಮಲ್ ಹಾಸನ್ ಸಿನಿಮಾ ರಿಲೀಸ್ ಮಾಡಿದ್ರೆ ಥಿಯೇಟರ್ ಗೆ ಬೆಂಕಿ ಬೀಳುತ್ತೆ: ನಾರಾಯಗೌಡ ಎಚ್ಚರಿಕೆ

DK Shivakumar: ದಕ ಜಿಲ್ಲೆಯಲ್ಲಿ ಅಲ್ಪಸಂಖ್ಯಾತರಿಗೆ ಭಯವಿದೆ ಎಂದ ಡಿಕೆ ಶಿವಕುಮಾರ್: ಹಾಗಿದ್ರೆ ಹಿಂದೂಗಳ ಕತೆಯೇನು

Karnataka Rains: ಬೆಂಗಳೂರಿನ ಹವಾಮಾನ ಯಾಕೆ ಹೀಗಿದೆ, ಮಳೆ ಯಾವಾಗ ಇಲ್ಲಿದೆ ಡೀಟೈಲ್ಸ್

Pahalgam Attack:ಮೃತಪಟ್ಟ ಶುಭಂ ದ್ವಿವೇದಿ ಕುಟುಂಬ ಭೇಟಿಯಾದ ಪ್ರಧಾನಿ ಮೋದಿ

ಮುಂದಿನ ಸುದ್ದಿ
Show comments