Webdunia - Bharat's app for daily news and videos

Install App

ಶಬರಿಮಲೆ ದೇವಾಲಯ ಪ್ರವೇಶಿಸಲು ಹೊರಟ ಮಹಿಳೆಯರಿಗೆ ತಡೆ

Webdunia
ಗುರುವಾರ, 18 ಅಕ್ಟೋಬರ್ 2018 (08:47 IST)
ತಿರುವನಂತಪುರಂ: ಸುಪ್ರೀಂಕೋರ್ಟ್ ಆದೇಶದ ಹೊರತಾಗಿಯೂ ಶಬರಿಮಲೆಯಲ್ಲಿ ಮಹಿಳೆಯರ ಪ್ರವೇಶಕ್ಕೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಕೆಲವರು ಅರ್ಧಕ್ಕೇ ವಾಪಸಾದ ಘಟನೆಯೂ ನಡೆದಿದೆ.

ದೇವಾಲಯ ಪ್ರವೇಶಿಸಲೆಂದು ಬಂದಿದ್ದ ಮಹಿಳಾ ಪತ್ರಕರ್ತರೊಬ್ಬರು ಪ್ರತಿಭಟನೆ ಕಾವು ಹೆಚ್ಚಿದ ಹಿನ್ನಲೆಯಲ್ಲಿ ಅರ್ಧಕ್ಕೇ ಯಾತ್ರೆ ಮೊಟಕುಗೊಳಿಸಿದ್ದಾರೆ. ತನ್ನಿಂದಾಗಿ ರಕ್ತಪಾತವಾಗುವುದು ಬೇಡ ಎಂಬ ಕಾರಣಕ್ಕೆ ಹೀಗೆ ಮಾಡಿರುವುದಾಗಿ ಬಳಿಕ ಅವರು ಸ್ಪಷ್ವನೆ ನೀಡಿದ್ದಾರೆ.

ಇನ್ನು, ವಿದೇಶೀ ಮಹಿಳಾ ಪತ್ರಕರ್ತೆಯೊಬ್ಬರು ಶಬರಿಮಲೆ ಬೆಟ್ಟ ಏರಲು ಮುಂದಾದಾಗ ಪ್ರತಿಭಟನಾಕಾರರು ಬೆದರಿಕೆ ಹಾಕಿದ ಘಟನೆಯೂ ನಡೆದಿದೆ. ಬಳಿಕ ಭದ್ರತಾ ಸಿಬ್ಬಂದಿಗೆ ಈಕೆಗೆ ಭದ್ರತೆ ಒದಗಿಸಿದ್ದಾರೆ. ಆದರೆ ಅಧಿಕೃತ ದಾಖಲೆ ಪ್ರಕಾರ ಇದುವರೆಗೆ ಯಾರೂ ಮಹಿಳೆಯರು ದೇವಾಲಯ ಪ್ರವೇಶ ಮಾಡಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments