ಶಬರಿಮಲೆ ದೇವಾಲಯ ಪ್ರವೇಶಿಸಲು ಹೊರಟ ಮಹಿಳೆಯರಿಗೆ ತಡೆ

Webdunia
ಗುರುವಾರ, 18 ಅಕ್ಟೋಬರ್ 2018 (08:47 IST)
ತಿರುವನಂತಪುರಂ: ಸುಪ್ರೀಂಕೋರ್ಟ್ ಆದೇಶದ ಹೊರತಾಗಿಯೂ ಶಬರಿಮಲೆಯಲ್ಲಿ ಮಹಿಳೆಯರ ಪ್ರವೇಶಕ್ಕೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಕೆಲವರು ಅರ್ಧಕ್ಕೇ ವಾಪಸಾದ ಘಟನೆಯೂ ನಡೆದಿದೆ.

ದೇವಾಲಯ ಪ್ರವೇಶಿಸಲೆಂದು ಬಂದಿದ್ದ ಮಹಿಳಾ ಪತ್ರಕರ್ತರೊಬ್ಬರು ಪ್ರತಿಭಟನೆ ಕಾವು ಹೆಚ್ಚಿದ ಹಿನ್ನಲೆಯಲ್ಲಿ ಅರ್ಧಕ್ಕೇ ಯಾತ್ರೆ ಮೊಟಕುಗೊಳಿಸಿದ್ದಾರೆ. ತನ್ನಿಂದಾಗಿ ರಕ್ತಪಾತವಾಗುವುದು ಬೇಡ ಎಂಬ ಕಾರಣಕ್ಕೆ ಹೀಗೆ ಮಾಡಿರುವುದಾಗಿ ಬಳಿಕ ಅವರು ಸ್ಪಷ್ವನೆ ನೀಡಿದ್ದಾರೆ.

ಇನ್ನು, ವಿದೇಶೀ ಮಹಿಳಾ ಪತ್ರಕರ್ತೆಯೊಬ್ಬರು ಶಬರಿಮಲೆ ಬೆಟ್ಟ ಏರಲು ಮುಂದಾದಾಗ ಪ್ರತಿಭಟನಾಕಾರರು ಬೆದರಿಕೆ ಹಾಕಿದ ಘಟನೆಯೂ ನಡೆದಿದೆ. ಬಳಿಕ ಭದ್ರತಾ ಸಿಬ್ಬಂದಿಗೆ ಈಕೆಗೆ ಭದ್ರತೆ ಒದಗಿಸಿದ್ದಾರೆ. ಆದರೆ ಅಧಿಕೃತ ದಾಖಲೆ ಪ್ರಕಾರ ಇದುವರೆಗೆ ಯಾರೂ ಮಹಿಳೆಯರು ದೇವಾಲಯ ಪ್ರವೇಶ ಮಾಡಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ನಾಳೆ ಲಾಲ್‌ ಕ್ವಿಲಾ ಮೆಟ್ರೋ ನಿಲ್ದಾಣ ಬಂದ್‌

ದೆಹಲಿ ಕಾರು ಸ್ಫೋಟ: ಅಮಿತ್ ಶಾ ರಾಜೀನಾಮೆಗೆ ಹೆಚ್ಚಿದ ಒತ್ತಾಯ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಲಾಲೋಕ ಮಳಿಗೆ, ಏನೆಲ್ಲಾ ಸಿಗಲಿದೆ ಗೊತ್ತಾ

ಕಾರು ಸ್ಫೋಟದ ಹಿಂದಿನ ಪ್ರತಿಯೊಬ್ಬ ಅಪರಾಧಿಯನ್ನು ಭೇಟೆಯಾಡಿ: ಅಮಿತ್ ಶಾ

ದೆಹಲಿಯಲ್ಲಿ ಕಾರು ಸ್ಫೋಟ: ರಾಜ್ಯದ ಈ ಜಿಲ್ಲೆಯಲ್ಲಿ ಹೆಚ್ಚಿನ ಭದ್ರತೆ

ಮುಂದಿನ ಸುದ್ದಿ
Show comments