ಕೇರಳದಲ್ಲಿ ಶಬರಿಮಲೆ ಪ್ರತಿಭಟನೆ ತೀವ್ರ

Webdunia
ಮಂಗಳವಾರ, 9 ಅಕ್ಟೋಬರ್ 2018 (08:33 IST)
ತಿರುವನಂತಪುರಂ: ಶಬರಿಮಲೆ ದೇವಾಲಯಕ್ಕೆ ಮಹಿಳೆಯರಿಗೂ ಪ್ರವೇಶ ಅವಕಾಶ ನೀಡಬೇಕೆಂದು ಸುಪ್ರೀಂಕೋರ್ಟ್ ನೀಡಿದ ತೀರ್ಪಿನ ವಿರುದ್ಧ ಕೇರಳದಲ್ಲಿ ಪ್ರತಿಭಟನೆ ಹೆಚ್ಚಾಗುತ್ತಿದೆ.

ಶಬರಿಮಲೆ ಅಯ್ಯಪ್ಪ ಸ್ವಾಮಿಯ ಮನೆತನವಾದ ಪಂತಳ ರಾಜಮನೆತನ ಮತ್ತು ಪುರೋಹಿತರ ವರ್ಗ ಸುಪ್ರೀಂಕೋರ್ಟ್ ತೀರ್ಪನ್ನು ಪ್ರಶ್ನಿಸಿದ್ದು, ಹಲವು ವರ್ಷಗಳಿಂದ ನಡೆದುಬಂದ ಸಂಪ್ರದಾಯವನ್ನು ಮುರಿಯುವುದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಈ ವರ್ಗ ಇದೀಗ ಸುಪ್ರೀಂಕೋರ್ಟ್ ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಮುಂದಾಗಿದೆ. ಈ ನಡುವೆ ಇಕ್ಕಟ್ಟಿಗೆ ಸಿಲುಕಿರುವ ಕೇರಳ ಸರ್ಕಾರ ತಂತ್ರಿಗಳು ಮತ್ತು ಪಂತಳ ರಾಜಮನೆತನದವರ ಜತೆ ಮಾತುಕತೆಗೆ ಮುಂದಾಗಿದೆ. ಇದು ದೇವಾಲಯದ ಸಂಪ್ರದಾಯಕ್ಕೆ ವಿರೋಧ. ಸರ್ಕಾರ ಸುಪ್ರೀಂಕೋರ್ಟ್ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಿ ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಿಳಾ ಮೀಸಲಾತಿ ಮಸೂದೆಗೆ ಕಾಂಗ್ರೆಸ್ ಎಂದೂ ವಿರೋಧ ಮಾಡಿಲ್ಲ: ಸಿಎಂ ಸಿದ್ದರಾಮಯ್ಯ

ಬಿಜೆಪಿಯ ನಾಯಕರ ಮೇಲೆ ಯಾಕೆ ಇಡಿ ದಾಳಿ ಮಾಡಲ್ಲ: ಸಿಎಂ ಸಿದ್ದರಾಮಯ್ಯ ಪ್ರಶ್ನೆ

Video: ಪ್ರಧಾನಿ ಮೋದಿ ಒಬ್ಬ ಟೆರರಿಸ್ಟ್ ಎಂದು ನಾಲಿಗೆ ಹರಿಬಿಟ್ಟ ಮಲ್ಲಿಕಾರ್ಜುನ ಖರ್ಗೆ

ಮೇಕೆ ದಾಟಿಗೆ ತಡೆ ಎಂಬ ಪ್ರಣಾಳಿಕೆ ಮಾಡಿದ ಡಿಎಂಕೆ ಪರವಾಗಿ ಕಾಂಗ್ರೆಸ್ ನಾಯಕ ಪ್ರಚಾರ: ನಾಚಿಕೆಯಾಗಬೇಕು ಎಂದ ಜೆಡಿಎಸ್

ಹೈಕೋರ್ಟ್‌ನಲ್ಲಿ ಸರ್ಕಾರಕ್ಕೆ ಮತ್ತೆ ಹಿನ್ನಡೆ: ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕವನ್ನೇ ನೀಡಲು ನಿರ್ದೇಶನ

ಮುಂದಿನ ಸುದ್ದಿ
Show comments