ಶಬರಿಮಲೆ ದೇಗುಲ ಓಪನ್!

Webdunia
ಗುರುವಾರ, 4 ನವೆಂಬರ್ 2021 (10:32 IST)
ಕೊಚ್ಚಿ (.04) : ಕೇರಳದ ಶಬರಿಮಲೆಯ ಅಯ್ಯಪ್ಪ ದೇವಾಲಯವು ನ. 15 ರಿಂದ ಎರಡು ತಿಂಗಳು ತೀರ್ಥಯಾತ್ರೆಗಾಗಿ ತೆರೆಯಲಿದೆ ಎಂದು ದೇವಾಲಯದ ದೈನಂದಿನ ಕಾರ್ಯಚಟುವಟಿಕೆಗಳನ್ನು ನೋಡಿಕೊಳ್ಳುವ ತಿರುವಾಂಕೂರು ದೇವಸ್ವಂ ಬೋರ್ಡ್  ತಿಳಿಸಿದೆ.
ಈ ವೇಳೆ ಭಕ್ತಾದಿಗಳು ತಮ್ಮೊಂದಿಗೆ ಕೋವಿಡ್ ಲಸಿಕೆಯ ಪ್ರಮಾಣಪತ್ರವನ್ನು, ಜತೆಗೆ 72 ಗಂಟೆಗಳೊಳಗಿನ ಕೋವಿಡ್ ನೆಗೆಟಿವ್ ಆರ್ಟಿ-ಪಿಸಿಆರ್  ವರದಿಯನ್ನು ಕಡ್ಡಾಯವಾಗಿ ಹಾಜರು ಪಡಿಸಬೇಕು ಎಂದು ಟಿಡಿಬಿ ತಿಳಿಸಿದೆ.
ಕೇರಳದ ಪಟ್ಟನಂತಿಟ್ಟ ಜಿಲ್ಲೆಯ ದೇವಾಲಯವು ಬುಧವಾರ ಚಿತಿರಾ ಅಟ್ಟವಿಶೇಷ ಪೂಜೆಗಾಗಿ ಭಕ್ತಾದಿಗಳಿಗೋಸ್ಕರ ತೆರೆಯಲ್ಪಟ್ಟಿತ್ತು. ಪೂಜೆಯ ನಂತರ ರಾತ್ರಿ 9 ಘಂಟೆಗೆ ಮುಚ್ಚಲಾಯಿತು. ಭಕ್ತಾದಿಗಳನ್ನು ವರ್ಚುವಲ್ ಕ್ಯೂ ಬುಕಿಂಗ್  ವ್ಯವಸ್ಥೆಯ ಮೂಲಕ ಅನುಮತಿಸಲಾಗಬಹುದು ಎಂದು ಬೋರ್ಡ್  ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುತೂಹಲಕ್ಕೆ ಕಾರಣವ ಆದ ಲಕ್ಕುಂಡಿ ಉತ್ಖನನ ಕಾರ್ಯ ಎಲ್ಲಿಗೆ ತಲುಪಿದೆ ಗೊತ್ತಾ

ಕಟ್ಟಡ ನಿರ್ಮಾಣಕ್ಕಾಗಿ ಅಗೆದಿದ್ದ ಗುಂಡಿಯಲ್ಲಿ ಬಿದ್ದು ಟೆಕ್ಕಿ ಸಾವು, ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ವಿಧಾನಸಭಾ ಚುನಾವಣೆ, ತಮಿಳುನಾಡಿಗೆ ಪ್ರಧಾನಿ ಮೋದಿ ಭೇಟಿ

ರಾಷ್ಟ್ರೀಯ ಅಧ್ಯಕ್ಷರಾಗುತ್ತಿದ್ದ ಹಾಗೇ ನಿತಿನ್ ನಬಿನ್‌ಗೆ ಸಿಕ್ಕಿದ ಭದ್ರತೆ ಯಾವುದು ಗೊತ್ತಾ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್, ಇವರು ಎಷ್ಟು ಬಾರಿ ಶಾಸಕರಾಗಿದ್ರು ಗೊತ್ತಾ

ಮುಂದಿನ ಸುದ್ದಿ
Show comments