Webdunia - Bharat's app for daily news and videos

Install App

ಬಾದಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಸೋಲಲು ಈ ಕಾರಣಗಳು ಸಾಕಂತೆ!

Webdunia
ಬುಧವಾರ, 25 ಏಪ್ರಿಲ್ 2018 (08:07 IST)
ಬಾಗಲಕೋಟೆ: ಮೇ 12 ರಂದು ನಡೆಯಲಿರುವ ವಿಧಾನಸಭೆ ಚುನಾವಣೆಗೆ ಬಾದಾಮಿಯಿಂದ ಎರಡನೇ ಕ್ಷೇತ್ರವಾಗಿ ನಾಮಪತ್ರ ಸಲ್ಲಿಸಿರುವ ಸಿಎಂ ಸಿದ್ದರಾಮಯ್ಯ ಸೋಲಲು ಬಿಜೆಪಿ ನಾಯಕ ಸದಾನಂದ ಗೌಡ ಕಾರಣ ಕೊಟ್ಟಿದ್ದಾರೆ.

ಬಾದಾಮಿಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಬಿ ಶ್ರೀರಾಮುಲು ನಾಮಪತ್ರ ಸಲ್ಲಿಸಿದ್ದಾರೆ. ಈ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಶತಸಿದ್ಧ ಎಂದು ಹೇಳಿರುವ ಸದಾನಂದ ಗೌಡ ಅದಕ್ಕೆ ಕಾರಣವನ್ನೂ ಕೊಟ್ಟಿದ್ದಾರೆ.

‘ಬಾಗಲಕೋಟೆ ಜಿಲ್ಲೆಯಲ್ಲಿ ಬಿಜೆಪಿ ತಳಮಟ್ಟದಲ್ಲೇ ಪ್ರಬಲವಾಗಿದೆ. ಇಲ್ಲಿನ 5 ಗ್ರಾಮ ಪಂಚಾಯತ್ ಗಳ ಪೈಕಿ 4 ಸ್ಥಾನಗಳು ಬಿಜೆಪಿ ಹಿಡಿತದಲ್ಲಿವೆ. ಹೀಗಾಗಿ ಸಿಎಂ ಸಿದ್ದರಾಮಯ್ಯಗೆ ಸೋಲುಣಿಸುವುದು ಬಿಜೆಪಿಗೆ ಕಷ್ಟವಾಗದು ಎಂದು ಸದಾನಂದ ಗೌಡ ವಿಶ್ಲೇಷಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments