ಅಕಾಡೆಮಿ ಪ್ರಶಸ್ತಿ ರದ್ದು!?

Webdunia
ಬುಧವಾರ, 22 ಜೂನ್ 2022 (11:36 IST)
ಬೆಂಗಳೂರು : ಕನ್ನಡ ಸಾಹಿತ್ಯ ಅಕಾಡೆಮಿಯು 2013ನೇ ಸಾಲಿನ ಲಲಿತ ಪ್ರಬಂಧ ಪ್ರಶಸ್ತಿಗೆ ಹುಬ್ಬಳ್ಳಿಯ ಎಂ.ಡಿ. ಗೋಗೇರಿ ಬರೆದ ‘ಮಹಾಮಾತೆ ಮಲ್ಲಮ್ಮ ಮತ್ತು ಇತರೆ ಪ್ರಬಂಧಗಳು’ ಪುಸ್ತಕವನ್ನು ಆಯ್ಕೆ ಮಾಡಿರುವುದನ್ನು ಹೈಕೋರ್ಟ್ ರದ್ದುಪಡಿಸಿದೆ.
 
ಕೊಡಗಿನ ಸಾಹಿತಿ ಭಾರದ್ವಾಜ ಅವರು ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಸ್.ಜಿ.ಪಂಡಿತ್ ಅವರ ಏಕ ಸದಸ್ಯ ನ್ಯಾಯಪೀಠ ಈ ಆದೇಶ ಮಾಡಿದೆ.

ಅಲ್ಲದೆ, ಕನ್ನಡ ಸಾಹಿತ್ಯ ಅಕಾಡೆಮಿ 2013ನೇ ಸಾಲಿನ ಲಲಿತ ಪ್ರಬಂಧ ಪ್ರಕಾರದ ಪ್ರಶಸ್ತಿಗೆ ಹೊಸದಾಗಿ ಪುಸಕ್ತ ಆಯ್ಕೆ ಮಾಡಬೇಕು. ಅದಕ್ಕಾಗಿ ಅಕಾಡೆಮಿಯ ಬೈಲಾ 9 3 (ಉ) 12ನೇ ಷರತ್ತು ಅನ್ವಯ ಉಪ ಸಮಿತಿಯನ್ನು ಪುನರ್ ರಚಿಸಬೇಕು.

ಆ ಉಪ ಸಮಿತಿಯು ಭಾರದ್ವಾಜ ಮತ್ತು ಗೋಗೇರಿ ಅವರ ಪುಸ್ತಕಗಳನ್ನು ಮೌಲ್ಯಮಾಪನ ಮಾಡಿ ಪ್ರಶಸ್ತಿಗೆ ಶಿಫಾರಸು ಮಾಡಬಹುದು. ಈ ಪ್ರಕ್ರಿಯೆಯನ್ನು ಎರಡು ತಿಂಗಳಲ್ಲಿ ಪೂರ್ಣಗೊಳಿಸಬೇಕು ಎಂದು ಆದೇಶದಲ್ಲಿ ಹೈಕೋರ್ಟ್ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ದೇವಸ್ಥಾನ, ಚರ್ಚ್‌ಗಳಂತೆ ಮಸೀದಿಗಳಲ್ಲೂ ಸಿಸಿಟಿವಿ ಅಳವಡಿಸಿ: ಬಿಜೆಪಿ ಸಂಸದ ಅರುಣ್ ಒತ್ತಾಯ

ಭರತನಾಟ್ಯ ಪ್ರದರ್ಶಿಸುತ್ತಲೇ ಅಂಜನಾದ್ರಿ ಬೆಟ್ಟ ಏರಿದ ನಾಟ್ಯ ಕಲಾವಿದೆ

ಮಾದಕ ವ್ಯಸನದ ಜಾಗೃತಿಗಾಗಿ ಬೆಂಗಳೂರಿನಲ್ಲಿ ವಿಶೇಷ ರ್ಯಾಲಿ‌, ಇಲ್ಲಿದೆ ಮಾಹಿತಿ

ಮದುವೆ ದಿನ ತಮಾಷೆ ನೆಪದಲ್ಲಿ ವಧು, ವರನಿಗೆ ಇದೆಂಥಾ ಗತಿ: Viral video

ಮುಂದಿನ ಸುದ್ದಿ
Show comments