Webdunia - Bharat's app for daily news and videos

Install App

ಶಾಲಾ-ಕಾಲೇಜುಗಳು ಬಂದ್!

Webdunia
ಶುಕ್ರವಾರ, 26 ನವೆಂಬರ್ 2021 (13:29 IST)
ಚೆನ್ನೈ : ತಮಿಳುನಾಡಿನಲ್ಲಿ ಮತ್ತೆ ಭಾರೀ ಮಳೆ ಶುರುವಾಗಿದ್ದು, ಚೆನ್ನೈ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ತೂತುಕುಡಿ, ತಿರುನೆಲ್ವೆಲಿ, ರಾಮನಾಥಪುರಂ, ಪುದುಕ್ಕೊಟ್ಟೈ, ನಾಗಪಟ್ಟಣಂ ಜಿಲ್ಲೆಗಳಲ್ಲಿ ಇಂದು ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ. ಎಡೆಬಿಡದೆ ಸುರಿಯುತ್ತಿರುವ ವ್ಯಾಪಕ ಮಳೆಗೆ ತಮಿಳುನಾಡು ತತ್ತರಿಸಿದೆ.
ಚೆನ್ನೈ, ಕನ್ನಿಯಾಕುಮಾರಿ, ಕಡಲೂರು, ಮೈಲಾಡುತುರೈ, ನಾಗಪಟ್ಟಿಣಂ, ತಂಜಾವೂರು, ಪೆರಂಬಲೂರು, ತಿರುಚಿರಾಪಳ್ಳಿ, ಥೇಣಿ, ದಿಂಡಿಗಲ್, ರಾಮನಾಥಪುರಂ, ಅರಿಯಲೂರ್, ವಿರುದುನಗರ, ಪುದುಕ್ಕೊಟ್ಟೈ, ತೂತುಕುಡಿ, ತಿರುನೆಲ್ವೇಲಿ, ತಿರುನೆಲ್ವೇಲಿ, ತಿರುನೆಲ್ವೇಲಿ, ವಿರುದುನಗರ ಸೇರಿದಂತೆ 25 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ನಿನ್ನೆ ತಮಿಳುನಾಡಿನ ತೂತುಕುಡಿ ಮತ್ತು ರಾಮನಾಥಪುರಂ ಜಿಲ್ಲೆಗಳು ಸೇರಿದಂತೆ ತಮಿಳುನಾಡಿನ ಹಲವು ಭಾಗಗಳಲ್ಲಿ ಭಾರೀ ಮಳೆ ಸುರಿದಿದೆ. ಭಾರೀ ಮಳೆಯಿಂದಾಗಿ ತೂತುಕುಡಿಯ ತಿರುಚೆಂದೂರ್ ದೇವಾಲಯದ ಸುತ್ತಲೂ ಸಂಪೂರ್ಣ ಜಲಾವೃತಗೊಂಡಿರುವ ವಿಡಿಯೋಗಳು ವೈರಲ್ ಆಗಿತ್ತು.
 ಇಂದು ತಮಿಳುನಾಡಿನಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ನಾಳೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪಕ್ಕೆ 38ಮಂದಿ ಬಲಿ, ಹಲವು ಮಂದಿಗೆ ಗಾಯ, ಭೀಕರ ವಿಡಿಯೋ

ಇನ್ನೇನು ಹತ್ತಬೇಕೆನ್ನುಷ್ಟರಲ್ಲಿ ಹೊರಟ ವಂದೇ ಭಾರತ್ ಎಕ್ಸ್‌ಪ್ರೆಸ್‌, ಕೈಮುಗಿದು ಬೇಡುತ್ತಿರುವ ಪ್ರಯಾಣಿಕೆಯನ್ನು ಕಂಡು ಲೋಕೋ ಪೈಲೆಟ್ ಏನ್ ಮಾಡಿದ್ರು, Video

ನಾನು ದೇಶಭಕ್ತಿಯ ಪಾಠವನ್ನು ಬಿಜೆಪಿಯವರಿಂದ ಕಲಿಯಬೇಕಿಲ್ಲ: ಜಮೀರ್ ಅಹ್ಮದ್

ಪಡುಬಿದ್ರಿ ಡೇವಿಡ್ ಡಿಸೋಜ ಹತ್ಯೆ, ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

80ನೇ ಸ್ವಾತಂತ್ರ್ಯ ಸಂದರ್ಭದಲ್ಲಿ ಭಾರತದ ಅಸಾಧಾರಣ ಪ್ರಗತಿಗೆ ಪುಟಿನ್ ಶ್ಲಾಘನೆ

ಮುಂದಿನ ಸುದ್ದಿ
Show comments