Webdunia - Bharat's app for daily news and videos

Install App

ಶ್ರೀರಂಗಪಟ್ಟಣದಾದ್ಯಂತ 144 ಸೆಕ್ಷನ್ ಜಾರಿ

Webdunia
ಶನಿವಾರ, 4 ಜೂನ್ 2022 (09:33 IST)
ಮಂಡ್ಯ : ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಅಲ್ಲ, ಹನುಮಾನ್ ಮಂದಿರ ಅಂತ ಪಟ್ಟು ಹಿಡಿದಿರುವ ಹಿಂದೂ ಸಂಘಟನೆಗಳು ಇಂದು `ಶ್ರೀರಂಗಪಟ್ಟಣ ಚಲೋ’ ಹಮ್ಮಿಕೊಂಡಿವೆ.
 
ಬೆಳಗ್ಗೆ 10:30ಕ್ಕೆ ಶ್ರೀರಂಗಪಟ್ಟಣದ ಕುವೆಂಪು ಪ್ರತಿಮೆಯಿಂದ ಜಾಮಿಯಾ ಮಸೀದಿವರಗೆ ಶಾಂತಿಯುತವಾಗಿ ಮೆರವಣಿಗೆ ನಡೆಸ್ತೇವೆ. ಮಸೀದಿಯ ಒಳಭಾಗಕ್ಕೆ ಹನುಮ ಭಕ್ತರು ಹೋಗಿ ಆಂಜನೇಯಸ್ವಾಮಿಯ ಪೂಜೆ ಮಾಡ್ತೇವೆ ಎಂದು ಹಿಂದೂ ಸಂಘಟನೆ ನಾಯಕರು ಹೇಳ್ತಿದ್ದಾರೆ.

ಒಂದೊಮ್ಮೆ, ಮೆರವಣಿಗೆ ಮಾಡಲು ಪೊಲೀಸರು ಅವಕಾಶ ನೀಡದಿದ್ದಲ್ಲಿ ಕುವೆಂಪು ಪ್ರತಿಮೆಯ ಬಳಿ ಕೂತು ಹನುಮಾನ್ ಚಾಲಿಸ್ ಪಠಣೆ ಮಾಡುವುದಾಗಿಯೂ ನಿರ್ಧಾರ ಮಾಡಿವೆ.

ಈ ಹೋರಾಟದಲ್ಲಿ ಮಂಡ್ಯ, ಮೈಸೂರು ಭಾಗದಿಂದ ಸಾವಿರಾರು ಹನುಮ ಭಕ್ತರು ಮಾಲೆ ಧರಿಸಿ ಪಾಲ್ಗೊಳ್ಳುವ ಸಾಧ್ಯತೆ ಇದೆ. ಯಾವುದೇ ಅಹಿತಕರ ಘಟನೆಗಳು ಸಂಭವಿಸಬಾರದೆಂದು ಜಿಲ್ಲಾಡಳಿತ ಶ್ರೀರಂಗಪಟ್ಟಣದಾದ್ಯಂತ 144 ಸೆಕ್ಷನ್ ಜಾರಿ ಮಾಡಿದೆ.

ಭಾರೀ ಪ್ರಮಾಣದಲ್ಲಿ ಪೊಲೀಸ್ ನಿಯೋಜನೆ ಮಾಡಲಾಗಿದೆ. ದಕ್ಷಿಣ ವಲಯ ಐಜಿಪಿ ಪ್ರವೀಣ್ ಮಧುಕರ್ ಪವರ್ ತಡರಾತ್ರಿ ಶ್ರೀರಂಗಪಟ್ಟಣಕ್ಕೆ ಭೇಟಿ ಕೊಟ್ಟು, ಎಸ್ಪಿ ಯತೀಶ್ರಿಂದ ಭದ್ರತಾ ವ್ಯವಸ್ಥೆಯ ಮಾಹಿತಿ ಪಡೆದರು. 

ಸದ್ಯ ಶ್ರೀರಂಗಪಟ್ಟಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ವಿಎಚ್ಪಿಯಿಂದ ಪ್ರತಿಭಟನಾ ಮೆರವಣಿಗೆ ವಿಫಲಗೊಳಿಸಲು ಪೊಲೀಸರ ಸನ್ನದ್ದ ಮಾಡಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments