Webdunia - Bharat's app for daily news and videos

Install App

ವಿಧಾನಸಭೆಯಲ್ಲಿ ಭದ್ರತಾ ಲೋಪ: ಬಜೆಟ್ ಮಂಡನೆ ವೇಳೆ ಸಮಯದಲ್ಲಿ ನಡೆದದ್ದಾದ್ರು ಏನು?

Webdunia
ಶುಕ್ರವಾರ, 7 ಜುಲೈ 2023 (15:03 IST)
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು( ಜುಲೈ 07) ಬಜೆಟ್ ಮಂಡನೆ ವೇಳೆ ಭದ್ರತಾ ಲೋಪವಾಗಿದೆ. ಶಾಸಕರಲ್ಲದ ವ್ಯಕ್ತಿಯೋರ್ವ ವಿಧಾನಸಭೆ ಪ್ರವೇಶಿಸಿದ್ದಾನೆ.
 
ಅಲ್ಲದೇ ಬಜೆಟ್ ಮಂಡನೆ ವೇಳೆ ಸಮಾರು 15 ನಿಮಿಷಗಳ ಜಾಲ ದೇವದುರ್ಗ ಶಾಸಕಿ ಕರೆಯಮ್ಮ ಆಸನದಲ್ಲಿ ಕುಳಿತಿದ್ದಾನೆ. ಇದನ್ನು ಗಮನಿಸಿದ ಜೆಡಿಎಸ್ ಶಾಸಕ ಶರಣಗೌಡ ಕಂದಕೂರು ಅವರಿಗೆ ವ್ಯಕ್ತಿ ಬಗ್ಗೆ ಅನುಮಾನ ಬಂದಿದೆ.

ಕೂಡಲೇ  ಅವರು ಎದ್ದು ಹೋಗಿ ಸ್ಪೀಕರ್ ಯುಟಿ ಖಾದರ್ ಅವರ ಗಮನಕ್ಕೆ ತಂದಿದ್ದಾರೆ. ಆದ್ರೆ, ಅಷ್ಟರೊಳಗೆ ಆ ಅನಾಮಿಕ ವ್ಯಕ್ತಿ ಅಲ್ಲಿಂದ ನಾಪತ್ತೆಯಾಗಿದ್ದಾನೆ. ಇದರಿಂದ ಆ ವ್ಯಕ್ತಿ ಯಾರು? ಏಕೆ ಬಂದಿದ್ದ? ಇಷ್ಟೊಂದು ಭದ್ರತೆ ನಡುವೆಯೂ ಆ ವ್ಯಕ್ತಿ ಹೇಗೆ ಸದನದೊಳಗೆ ಪ್ರವೇಶಿಸಿದ್ದ ಅಂತೆಲ್ಲ ಪ್ರಶ್ನೆಗಳು ಉದ್ಭವಿಸಿವೆ. ಹಾಗೇ ಆತಂಕಕ್ಕೂ ಕಾರಣವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments