Webdunia - Bharat's app for daily news and videos

Install App

ಅಧಿಕಾರಿಗಳ ಕೆಲ್ಸ ನೋಡಿ : ಸತ್ತವರ ಹೆಸರಿನಲ್ಲಿ ವ್ಯಾಕ್ಸಿನೇಷನ್!

Webdunia
ಗುರುವಾರ, 20 ಜನವರಿ 2022 (08:16 IST)
ಬೆಂಗಳೂರು : ವ್ಯಾಕ್ಸಿನೇಶನ್, ಟೆಸ್ಟಿಂಗ್ ಟಾರ್ಗೆಟ್ ರೀಚ್ ಆಗಲು ಆರೋಗ್ಯ ಇಲಾಖೆಯ ಕೆಲ ಅಧಿಕಾರಿಗಳು ಅಡ್ಡದಾರಿ ಹಿಡಿದಂತೆ ಕಾಣುತ್ತಿದೆ.

ಸತ್ತವರ ಹೆಸರಿನಲ್ಲಿ ವ್ಯಾಕ್ಸಿನೇಷನ್, ಕೋವಿಡ್-19 ಟೆಸ್ಟ್ ರಿಪೋರ್ಟ್ ನೀಡಿರೋದು ಬೆಳಕಿಗೆ ಬಂದಿದೆ. ಯಾದಗಿರಿ ಜಿಲ್ಲೆಯ ದೋರನಹಳ್ಳಿ ನಿವಾಸಿ ಮುರಾರಿ ರಾವ್ ಶಿಂಧೆ ಎಂಬುವರು ಮೃತಪಟ್ಟ 3 ತಿಂಗಳಿಗೆ ವ್ಯಾಕ್ಸಿನೇಷನ್ ಸರ್ಟಿಫಿಕೇಟ್ ಬಂದಿದೆ.

ಕಳೆದ ವರ್ಷದ ಮೇ 21ರಂದು ಮುರಾರಿ ರಾವ್ ಮೃತಪಟ್ಟಿದ್ದರು. ಆಗಸ್ಟ್ ತಿಂಗಳಲ್ಲಿ ಇವರು ಎರಡನೇ ಡೋಸ್ ಪಡೆದಂತೆ ವ್ಯಾಕ್ಸಿನೇಷನ್ ಸರ್ಟಿಫಿಕೇಟ್ ರಿಲೀಸ್ ಆಗಿದೆ.ಇದಲ್ಲದೆ 4 ತಿಂಗಳ ಹಿಂದೆ ಮೃತಪಟ್ಟ ವ್ಯಕ್ತಿಗೆ ನೆಗೆಟಿವ್ ರಿಪೋರ್ಟ್ ನೀಡಲಾಗಿದೆ. ಜೂನ್ 12 ರಂದು ಯಾದಗಿರಿಯ ಯಮನಪ್ಪ ಮೃತಪಟ್ಟಿದ್ದರು.

ಆದರೆ ಆರೋಗ್ಯ ಇಲಾಖೆ ನವೆಂಬರ್ನಲ್ಲಿ ಅವರಿಗೆ ನೆಗೆಟಿವ್ ರಿಪೋರ್ಟ್ ನೀಡಿದೆ. ಯಾಕೆ ಹೀಗೆ ಎಂದು ಕೇಳಿದ್ರೆ, ಇದು ಹೊಸ ಸಿಬ್ಬಂದಿ ಯಡವಟ್ಟು ಎಂದು ಯಾದಗಿರಿ ಡಿಹೆಚ್ಓ ಜಾರಿಕೊಳ್ತಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments