Webdunia - Bharat's app for daily news and videos

Install App

5 ಕೋಟಿ ವಹಿವಾಟಿಗೆ ವಾರ್ಷಿಕ ರಿಟರ್ನ್ಸ್ ವೇಳೆ ಸ್ವಯಂ ಪ್ರಮಾಣಪತ್ರ ಸಾಕು!

Webdunia
ಸೋಮವಾರ, 2 ಆಗಸ್ಟ್ 2021 (14:37 IST)
ನವದೆಹಲಿ(ಆ.02): ವಾರ್ಷಿಕ 5 ಕೋಟಿಗಿಂತಲೂ ಹೆಚ್ಚು ವಹಿವಾಟು ನಡೆಸಿ ಜಿಎಸ್ಟಿ ತೆರಿಗೆ ಕಟ್ಟುವ ಉದ್ಯಮಿಗಳು ಇನ್ನು ಮುಂದೆ, ಲೆಕ್ಕ ಪರಿಶೋಧಕರಿಂದ (ಚಾರ್ಟೆಡ್ ಅಕೌಂಟೆಂಟ್) ಕಡ್ಡಾಯ ಲೆಕ್ಕ ಪರಿಶೋಧನೆ ವರದಿ ಸಲ್ಲಿಸುವ ಬದಲು ಸ್ವಯಂ ಪ್ರಮಾಣಪತ್ರ ಒದಗಿಸಿದರೆ ಸಾಕು ಎಂದು ಕೇಂದ್ರೀಯ ನೇರ ತೆರಿಗೆ ಮಂಡಳಿ ಪ್ರಕಟಿಸಿದೆ.


* ವಾರ್ಷಿಕ 5 ಕೋಟಿಗಿಂತಲೂ ಹೆಚ್ಚು ವಹಿವಾಟು ನಡೆಸಿ ಜಿಎಸ್ಟಿ ತೆರಿಗೆ ಕಟ್ಟುವ ಉದ್ಯಮಿಗಳು
* ಇನ್ನು ಮುಂದೆ, ಲೆಕ್ಕ ಪರಿಶೋಧಕರಿಂದ ಕಡ್ಡಾಯ ಲೆಕ್ಕ ಪರಿಶೋಧನೆ ವರದಿ ಸಲ್ಲಿಸುವ ಬದಲು ಸ್ವಯಂ ಪ್ರಮಾಣಪತ್ರ ಒದಗಿಸಿದರೆ ಸಾಕು
* ಸಣ್ಣ ಉದ್ಯಮಿಗಳಿಗೆ ಭಾರೀ ಪ್ರಮಾಣದಲ್ಲಿ ನೆರವಾಗಲಿದೆ
ಇದು ಸಣ್ಣ ಉದ್ಯಮಿಗಳಿಗೆ ಭಾರೀ ಪ್ರಮಾಣದಲ್ಲಿ ನೆರವಾಗಲಿದೆ ಎಂದು ಹೇಳಲಾಗಿದೆ.
ಹಾಲಿ ಇರುವ ನಿಯಮಗಳ ಪ್ರಕಾರ ವಾರ್ಷಿಕ 2 ಕೋಟಿ ರು.ವರೆಗೆ ವಹಿವಾಟು ನಡೆಸುವವರು ವಾರ್ಷಿಕ ಜಿಎಸ್ಟಿಆರ್-9/9ಎ ಸಲ್ಲಿಸುವುದು ಕಡ್ಡಾಯ.
ಇನ್ನು 5 ಕೋಟಿ ರು.ಗಿಂತ ಮೇಲ್ಪಟ್ಟವಹಿವಾಟು ನಡೆಸುವವರು ಜಿಎಸ್ಟಿಆರ್-9ಸಿ ಸಲ್ಲಿಸಬೇಕು. ಮತ್ತು ಈ ಲೆಕ್ಕಾಚಾರವನ್ನು ಲೆಕ್ಕ ಪರಿಶೋಧಕರಿಂದ ಪರಿಶೋಧನೆಗೆ ಒಳಪಡಿಸಿರಬೇಕಿತ್ತು. ಇದೀಗ ಈ ನಿಯಮವನ್ನು ಸರಳೀಕರಿಸಲಾಗಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments