ಗೃಹಲಕ್ಷ್ಮಿ ಯೋಜನೆ ಅರ್ಜಿ ನೋಂದಣಿಗೆ ಸರ್ವರ್ ವಿಘ್ನ

Webdunia
ಶುಕ್ರವಾರ, 21 ಜುಲೈ 2023 (09:52 IST)
ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಬಹುನಿರೀಕ್ಷಿತ ಗೃಹಲಕ್ಷ್ಮಿ ಯೋಜನೆ ನೋಂದಣಿಗೆ ಆರಂಭದಲ್ಲೇ ಸರ್ವರ್ ಸಮಸ್ಯೆ ವಿಘ್ನ ತಂದೊಡ್ಡಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ತಾಂತ್ರಿಕ ಸಮಸ್ಯೆ ಕಾಡಿದೆ. ಗೃಹಲಕ್ಷ್ಮಿಗೆ ನೋಂದಣಿ ಮಾಡಿಕೊಳ್ಳಲು ಮುಂದಾದ ಮಹಿಳೆಯರು ಸರ್ವರ್ ಸಮಸ್ಯೆಯಿಂದ ಪರದಾಡಿದ್ದಾರೆ.
 
ಹೌದು, ಮೊನ್ನೆ ಗೃಹಲಕ್ಷ್ಮಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಗುರುವಾರ ಅರ್ಜಿ ಸಲ್ಲಿಕೆ ಆರಂಭ ಆಗಿದ್ದು, ಆರಂಭದಲ್ಲೇ ಸರ್ವರ್ ಸಮಸ್ಯೆ ಎದುರಾಗಿದೆ. ಜೊತೆಗೆ ಪಡಿತರ ಚೀಟಿಗೆ ನೀಡಿರುವ ಮೊಬೈಲ್ ಸಂಖ್ಯೆಗೆ ನೋಂದಣಿಯ ದಿನಾಂಕ ಸ್ಥಳದ ಸಂದೇಶ ಬರುತ್ತೆ. ಸಂದೇಶ ಬರದಿದ್ದರು, ಜನ ಬೆಂಗಳೂರು ಒನ್ ಕೇಂದ್ರಗಳಿಗೆ ಬಂದು ಪರದಾಡಿದ ಸ್ಥಿತಿ ಕಂಡುಬಂತು.

ಬೆಂಗಳೂರು ಅಷ್ಟೇ ಅಲ್ಲ, ದಾವಣಗೆರೆ, ಚಿಕ್ಕೋಡಿ, ಮಡಿಕೇರಿ, ರಾಮನಗರ, ಚಿಕ್ಕಬಳ್ಳಾಪುರ ಸೇರಿ ಹಲವು ಜಿಲ್ಲೆಗಳಲ್ಲಿ ನೋಂದಣಿ ಮಾಡಿಸಲು ಮಹಿಳೆಯರು ಪರದಾಡಿದ್ದಾರೆ. ಗ್ರಾಮ ಒನ್, ಕರ್ನಾಟಕ ಒನ್, ಸ್ಥಳೀಯ ಸಂಸ್ಥೆಗಳ ಬಳಿ ಬೆಳಗ್ಗೆಯಿಂದ ಸರತಿ ಸಾಲಲ್ಲಿ ನಿಂತಿದ್ದವರು ಸರ್ವರ್ ಪ್ರಾಬ್ಲಂನಿಂದ ನಿರಾಸೆಗೊಂಡ್ರು. ಬಳಿಕ ಮನೆಗೆ ವಾಪಸ್ ಆದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೆಂಕೋ ಸಂಸ್ಥೆಯ 'ಸೆನೆಸ್' ಲಕ್ಸುರಿ ಬ್ರ್ಯಾಂಡ್‌ನ ಮೊದಲ ಮಳಿಗೆ ಉದ್ಘಾಟನೆ

ನಮ್ಮ ಮೆಟ್ರೊ ದರ ಪರಿಷ್ಕರಣೆ ಬೆನ್ನಲ್ಲೇ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಂಸದ ತೇಜಸ್ವಿ ಸೂರ್ಯ ಹೇಳಿದ್ದೇನು

ರಾಜರು ಎಂದು ಪರಿಗಣಿಸಿಕೊಳ್ಳುವವರು ಆರ್ಥಿಕ ಅಸಮಾನತೆ ಬಗ್ಗೆ ಮಾತನಾಡುತ್ತಾರೆ: ಪ್ರಧಾನಿ ಮೋದಿ ತಿರುಗೇಟು

ಅಬ್ಬಬ್ಬಾ, ನಾಗರ ಹಾವಿನೊಂದಿಗೆ ವ್ಯಕ್ತಿಯ ಹುಚ್ಚಾಟ, ಪ್ರಾಣ ಉಳಿದಿದ್ದೆ ಹೆಚ್ಚು, video

ಪ್ರಧಾನಿ ಮೋದಿ ಬಳಿ ಬಂದು ಕಾಂಗ್ರೆಸ್ಸಿಗರು ಗಲಾಟೆ ಮಾಡಲು ಪ್ಲ್ಯಾನ್ ಮಾಡಿದ್ದರು, ಅದಕ್ಕೆ ಬರಬೇಡಿ ಎಂದೆ: ಸ್ಪೀಕರ್ ಓಂ ಬಿರ್ಲಾ

ಮುಂದಿನ ಸುದ್ದಿ
Show comments