Webdunia - Bharat's app for daily news and videos

Install App

ಹೊಸ ಟ್ರೆಂಡ್ ಹುಟ್ಟು ಹಾಕಿದ ಕಾಂಗ್ರೆಸ್ ಸಂಸದ ಶಶಿ ತರೂರ್! ಕಾರಣವೇನು ಗೊತ್ತಾ?

Webdunia
ಮಂಗಳವಾರ, 28 ಆಗಸ್ಟ್ 2018 (08:10 IST)
ನವದೆಹಲಿ: ತಿರುವನಂತಪುರಂ ಕಾಂಗ್ರೆಸ್ ಸಂಸದ ಶಶಿ ತರೂರ್ ಇತ್ತೀಚೆಗೆ ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಲ್ಲಿದ್ದವರು. ಆದರೆ ಇದೀಗ ಹೊಸದೊಂದು ಟ್ರೆಂಡ್ ಹುಟ್ಟು ಹಾಕುವ ಮೂಲಕ ಸುದ್ದಿಯಲ್ಲಿದ್ದಾರೆ.

ಟ್ವಿಟರ್ ನಲ್ಲಿ ‘ಪ್ರೌಡ್ ಟು ಬಿ ಮಲಯಾಳಿ’ ಎಂಬ ಹೊಸ ಟ್ರೆಂಡ್ ಗೆ ಶಶಿ ತರೂರ್ ಚಾಲನೆ ನೀಡಿದ್ದಾರೆ. ಅಷ್ಟಕ್ಕೂ ತರೂರ್ ಯಾಕೆ ಇಂತಹದ್ದೊಂದು ಅಭಿಯಾನ ಆರಂಭಿಸಿದ್ದಾರೆ ಗೊತ್ತಾ?

ಕೇರಳ ಪ್ರವಾಹಕ್ಕೆ ದುಬೈ ಸರ್ಕಾರ 700 ಕೋಟಿ ರೂ. ಸಹಾಯ ಮಾಡಲು ಸಿದ್ಧವಾಗಿತ್ತು ಎಂಬ ಸುದ್ದಿ ಸುಳ್ಳು ಎಂದು ಗೊತ್ತಾದ ಮೇಲೆ ಆಂಗ್ಲ ಖಾಸಗಿ ವಾಹಿನಿಯೊಂದು ಈ ಬಗ್ಗೆ ಚರ್ಚಾ ಕಾರ್ಯಕ್ರಮ ಏರ್ಪಡಿಸಿತ್ತು. ಇದರಲ್ಲಿ ಸುದ್ದಿವಾಚಕ ಕೆಲವು ಮಲಯಾಳಿಗಳು ನಾಚಿಕೆಗೇಡಿನವರು ಎಂದಿದ್ದರು. ಇದನ್ನು ಪ್ರತಿಭಟಿಸಿ ತರೂರ್ ಇಂತಹದ್ದೊಂದು ಅಭಿಯಾನ ಶುರು ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಂಡಮಾರುತ ಎಫೆಕ್ಟ್‌, ದೇಶದ ಈ ಭಾಗದಲ್ಲಿ ಆ.7ರ ವರೆಗೆ ಭಾರೀ ಮಳೆ

ಶ್ರೀನಗರ ವಿಮಾನ ನಿಲ್ದಾಣದಲ್ಲಿ ಸ್ಪೈಸ್ ಜೆಟ್‌ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿದ ಸೇನಾಧಿಕಾರಿ, ಕಾರಣ ಇಲ್ಲಿದೆ

ಭಾರೀ ರಾಜಕೀಯ ಬೆಳವಣಿಗೆ ಬೆನ್ನಲ್ಲೇ ರಾಷ್ಟ್ರಪತಿಯನ್ನು ಭೇಟಿಯಾದ ಪ್ರಧಾನಿ ಮೋದಿ

ಉತ್ತರಪ್ರದೇಶ: ಪೃಥ್ವಿನಾಥ ದೇವಸ್ಥಾನಕ್ಕೆ ಹೊರಟು ಮಸಣ ಸೇರಿದ 11 ಮಂದಿ

ಮೀರತ್‌ ಭಯಾನಕ ಅಪರಾಧ: 7 ತಿಂಗಳ ಗರ್ಭಿಣಿಯನ್ನು ಚಾಕುವಿನಿಂದ ಇರಿದು ಕೊಂದ ಪತಿ

ಮುಂದಿನ ಸುದ್ದಿ
Show comments