1 ಲಕ್ಷಕ್ಕೂ ಅಧಿಕ ಮತಗಳನ್ನು ಪಡೆದು ಗೆದ್ದ ಶಿವಕುಮಾರ್

Webdunia
ಶನಿವಾರ, 13 ಮೇ 2023 (14:10 IST)
ಬೆಂಗಳೂರು : ಕನಕಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಡಿಕೆ ಶಿವಕುಮಾರ್ 1 ಲಕ್ಷಕ್ಕೂ ಅಧಿಕ ಅಂತರದಿಂದ ಗೆಲುವು ಸಾಧಿಸಿದ್ದಾರೆ.
 
ಈ ಬಾರಿ ಡಿಕೆ ಶಿವಕುಮಾರ್ ಅವರನ್ನು ಸೋಲಿಸಲು ಬಿಜೆಪಿ ಸಾಕಷ್ಟು ಪ್ರಯತ್ನ ಮಾಡಿತ್ತು. ಈ ಹಿನ್ನೆಲೆಯಲ್ಲೇ ಬಿಜೆಪಿಯ ಪ್ರಮುಖ ನಾಯಕ ಆರ್. ಅಶೋಕ್ ಅವರನ್ನು ಕನಕಪುರ ಕ್ಷೇತ್ರದಿಂದ ಅಭ್ಯರ್ಥಿಯನ್ನಾಗಿ ಮಾಡಿತ್ತು. ಆದರೆ ಡಿಕೆ ಶಿವಕುಮಾರ್ ಬಿಜೆಪಿಗೆ ತಿರುಗೇಟು ನೀಡಿ, ನಾಮಪತ್ರ ಸಲ್ಲಿಸಿದ ಬಳಿಕ ಚುನಾವಣಾ ಪ್ರಚಾರಕ್ಕೆ ಬರುವುದಿಲ್ಲ ಎಂದು ಹೇಳಿದ್ದರು.

ಅದಾದ ಬಳಿಕವೂ ಡಿಕೆಶಿ ಮಾತಿನಂತೆ ನಡೆದುಕೊಂಡಿದ್ದು, ಪ್ರಚಾರದ ಕೊನೆಯ ದಿನವಷ್ಟೇ ಕನಕಪುರ ಕ್ಷೇತ್ರಕ್ಕೆ ಬಂದು ಭರ್ಜರಿ ಪ್ರಚಾರ ನಡೆಸಿದ್ದರು. ಇದೀಗ ಕನಕಪುರ ಕ್ಷೇತ್ರದ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಮತದಾರರು ಡಿಕೆಶಿಯ ಕೈಹಿಡಿದಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಇರಾನ್ ಗೆ ಸಹಾಯ ಮಾಡಲು ಮನೆಯಲ್ಲಿದ್ದ ಚಿನ್ನ, ಹಣ ಕೊಟ್ಟ ಕಾಶ್ಮೀರಿ ಮುಸ್ಲಿಮರು

ಸಚಿವ ಶಿವರಾಜ್ ತಂಗಡಗಿ ದಿಡೀರ್ ಆಸ್ಪತ್ರೆಗೆ ದಾಖಲು

ಹೊರ್ಮುಜ್ ಜಲಸಂಧಿ ದಾಟಬೇಕಾದರೆ ಇರಾನ್ ಷರತ್ತಿಗೆ ಇತರೆ ರಾಷ್ಟ್ರಗಳು ಶಾಕ್

ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿಮಗೆ ಈ ಇಷ್ಟದ ಐಟಂ ಸಿಗಲ್ಲ: ಇದಕ್ಕೆಲ್ಲಾ ಗ್ಯಾಸ್ ಸಿಲಿಂಡರ್ ಕಾರಣ

Karnataka Weather: ಈ ವಾರ ರಾಜ್ಯದಲ್ಲಿ ಮಳೆಯಿರುತ್ತಾ ಇಲ್ಲಿದೆ ವಾರದ ಹವಾಮಾನ ವರದಿ

ಮುಂದಿನ ಸುದ್ದಿ
Show comments