Select Your Language

Notifications

webdunia
webdunia
webdunia
webdunia

ಶಬರಿಮಲೆಗೆ ಮಹಿಳೆಯರು ಪ್ರವೇಶಿಸಿದರೆ ಸಾಮೂಹಿಕ ಆತ್ಮಹತ್ಯೆ ಬೆದರಿಕೆ!

ಶಬರಿಮಲೆಗೆ ಮಹಿಳೆಯರು ಪ್ರವೇಶಿಸಿದರೆ ಸಾಮೂಹಿಕ ಆತ್ಮಹತ್ಯೆ ಬೆದರಿಕೆ!
ತಿರುವನಂತಪುರಂ , ಭಾನುವಾರ, 14 ಅಕ್ಟೋಬರ್ 2018 (07:43 IST)
ತಿರುವನಂತಪುರಂ: ಕೇರಳದಲ್ಲಿ ಸುಪ್ರೀಂಕೋರ್ಟ್ ನ ಶಬರಿಮಲೆ ತೀರ್ಪಿನ ವಿರುದ್ಧದ ಪ್ರತಿಭಟನೆ ಜೋರಾಗಿದ್ದು, ಒಂದು ವೇಳೆ ಋತುಮತಿಯಾಗುವ ಮಹಿಳೆಯರು ದೇವಾಲಯ ಪ್ರವೇಶಿಸಿದರೆ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಶಿವಸೇನೆ ಬೆದರಿಕೆ ಒಡ್ಡಿದೆ.

ಅಕ್ಟೋಬರ್ 17 ರಂದು ನಮ್ಮ ಮಹಿಳಾ ಕಾರ್ಯಕರ್ತರು ಪಂಪಾ ನದಿ ಬಳಿ ಸೇರಲಿದ್ದು, ಮಹಿಳೆಯರು ದೇವಾಲಯ ಪ್ರವೇಶಿಸಲು ಪ್ರಯತ್ನಿಸಿದರೆ ಸಾಮೂಹಿಕ ಆತ್ಮಹತ್ಯೆ ಮಾಡಲಿದ್ದಾರೆ ಎಂದು ಕೇರಳದ ಶಿವಸೇನೆ ಘಟಕ ಬೆದರಿಕೆ ಹಾಕಿದೆ.

ಕೇರಳ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ತೀರ್ಪು ಪಾಲಿಸುವುದಾಗಿ ಹೇಳಿದೆ. ಆದರೆ ಪಂತಳ ರಾಜಮನೆತನ ಸೇರಿದಂತೆ, ಕೆಲವು ಸಂಘಟನೆಗಳು ತೀರ್ಪಿನ ವಿರುದ್ಧ ಪ್ರತಿಭಟನೆ ನಡೆಸುತ್ತಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

Share this Story:

Follow Webdunia kannada

ಮುಂದಿನ ಸುದ್ದಿ

ಶಿವರಾಜ್ ಕುಮಾರ್ ತಮ್ಮ ಪತ್ನಿಯನ್ನು ಉಪ ಚುನಾವಣೆ ಸ್ಪರ್ಧಿಸಲು ಹಿಂದೇಟು ಹಾಕುತ್ತಿರುವುದ್ಯಾಕೆ?