Webdunia - Bharat's app for daily news and videos

Install App

ಮೈಸೂರಿನಲ್ಲಿ ಪ್ರವಾಸೋಧ್ಯಮ ಇಲಾಖೆಯದ್ದು ದಸರಾ ಉತ್ಸವವಾ? ಪ್ರೇಮಿಗಳ ದಿನವಾ? ಶೋಭಾ ಕರಂದ್ಲಾಜೆ ಕಿಡಿ

Webdunia
ಸೋಮವಾರ, 15 ಅಕ್ಟೋಬರ್ 2018 (07:50 IST)
ಬೆಂಗಳೂರು: ಮೈಸೂರಿನಲ್ಲಿ ದಸರಾ ಉತ್ಸವದ ಅಂಗವಾಗಿ ಪ್ರವಾಸೋದ್ಯಮ ಇಲಾಖೆ ಆಯೋಜಿಸಿದ್ದ ವಿಶೇಷ ಕಾರ್ಯಕ್ರಮದ ಬಗ್ಗೆ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಕಿಡಿ ಕಾರಿದ್ದಾರೆ.
 

ಮೈಸೂರು ದಸರಾ ಸ್ಟ್ರೀಟ್ ಫೆಸ್ಟಿವಲ್ ಆಯೋಜಿಸಿದ್ದ ಪ್ರವಾಸೋಧ್ಯಮ ಇಲಾಖೆ ಈ ಕಾರ್ಯಕ್ರದಲ್ಲಿ ಯುವ ಸಮೂಹ ಟಪ್ಪಾಂಗುಚ್ಚಿ ನೃತ್ಯ ಮಾಡಲು ಅವಕಾಶ ಮಾಡಿಕೊಟ್ಟಿದ್ದಕ್ಕೆ ಶೋಭಾ ಕೆಂಡ ಕಾರಿದ್ದಾರೆ.

ಟಪ್ಪಾಂಗುಚ್ಚಿ ನೃತ್ಯ ಮಾಡಲು ಅನುವು ಮಾಡಿಕೊಡುವ ಮೂಲಕ ಸಿಎಂ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ನಾಡಿನ ಪರಂಪರೆಯನ್ನು ಮೂಲೆಗುಂಪು ಮಾಡಿದೆ. ಪ್ರವಾಸೋದ್ಯಮ ಇಲಾಖೆಯ ಈ ಕಾರ್ಯಕ್ರಮ ಇದೇನು ದಸರಾ ಕಾರ್ಯಕ್ರಮವಾ? ಪ್ರೇಮಿಗಳ ದಿನಾಚರಣೆಯಾ ಎಂದು ಶೋಭಾ ಟ್ವಿಟರ್ ಮೂಲಕ ಕಿಡಿ ಕಾರಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments