Webdunia - Bharat's app for daily news and videos

Install App

ಸರ್ಕಾರದಿಂದ ಫ್ರೀ ವಿದ್ಯುತ್ ಬಿಲ್ ನಿರೀಕ್ಷೆಯಲ್ಲಿದ್ದವರಿಗೆ ಶಾಕ್!

Webdunia
ಸೋಮವಾರ, 7 ಆಗಸ್ಟ್ 2023 (09:22 IST)
ಬೆಂಗಳೂರು : ಕರ್ನಾಟಕದಲ್ಲಿ ಗೃಹ ಜ್ಯೋತಿ ಯೋಜನೆ ಮೊನ್ನೆಯಷ್ಟೇ ಅನುಷ್ಠಾನಗೊಂಡಿದ್ದು, ಬಹುತೇಕ ಫಲಾನುಭವಿಗಳು ಫ್ರೀ ಬಿಲ್ ನಿರೀಕ್ಷೆಯಲ್ಲಿದ್ದರು. ಆದ್ರೆ ಕೆಲವರಿಗೆ ಮಾತ್ರ ಬೆಸ್ಕಾಂ ಸಿಬ್ಬಂದಿ ಬಿಲ್ ಕೈಗಿಟ್ಟಿದ್ದು ಶಾಕ್ ಆಗಿದ್ದಾರೆ.
 
ಗೃಹ ಜ್ಯೋತಿ ಯೋಜನೆಗೆ ಅಪ್ಲೈ ಮಾಡಿದಾಗಿನಿಂದ ಕೆಲವು ಫಲಾನುಭವಿಗಳು ಉಚಿತ ಕರೆಂಟ್ ಅಂತ ಹೆಚ್ಚಾಗಿ ವಿದ್ಯುತ್ ಬಳಕೆ ಮಾಡಿದ್ದು, ಜುಲೈ ತಿಂಗಳ ಬಿಲ್ ಶೂನ್ಯ ಅಂದವರಿಗೆ 200 ಯೂನಿಟ್ ಹೆಚ್ಚುವರಿ ಬಿಲ್ ಬೆಸ್ಕಾಂ ಸಿಬ್ಬಂದಿ ಕೈಗಿಟ್ಟಿದ್ದಾರೆ.

ಸರ್ಕಾರದ 200 ಯೂನಿಟ್ ಗಿಂತ ಹೆಚ್ಚಾಗಿ ಯೂನಿಟ್ ಬಳಕೆ ಹಿನ್ನಲೆ ಬಿಲ್ ನೀಡಿದ್ದು, ಈಗ ಫಲಾನುಭವಿಗಳು ಮಾತ್ರ ನಾವು ಅಷ್ಟು ಬಳಸೇ ಇಲ್ಲ ಮೀಟರ್ ಸರಿ ಇಲ್ಲ ಎಂದು ಹೊಸ ವರಸೆ ಶುರುಮಾಡಿಕೊಂಡಿದ್ದಾರಂತೆ.

ಇನ್ನು ಯೋಜನೆಯ ನೋಂದಣಿಯನ್ನು ಜುಲೈ 1 ರಂದು ಪ್ರಾರಂಭಿಸಲಾಗಿದ್ದು, ಜುಲೈ 27 ರವರೆಗೆ ನೋಂದಾಯಿಸಿಕೊಂಡವರು ಜುಲೈ ತಿಂಗಳಲ್ಲಿ ಸರಾಸರಿ ಮಿತಿಯ ಒಳಗೆ ವಿದ್ಯುತ್ ಬಳಸಿದ್ದರೆ ಅವರಿಗೆ ‘ಶೂನ್ಯ’ ಬಿಲ್ ಬರಲಿದೆ. ಜುಲೈ 27ರ ನಂತರ ನೋಂದಾಯಿಸಿಕೊಂಡವರನ್ನು ಆಗಸ್ಟ್ ಬಿಲ್ಲಿಂಗ್ಗೆ ಪರಿಗಣಿಸಲಾಗುತ್ತದೆ ಎಂದು ಸ್ವತಃ ಇಂಧನ ಸಚಿವ ಕೆಜೆ ಜಾರ್ಜ್ ಸ್ಪಷ್ಟನೆ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕೊಬ್ಬರಿ ಬೆಳೆಗಾರರಿಗೆ ನಿರಾಸೆ

ಬೀದಿ ನಾಯಿ ಪರ ಬ್ಯಾಟಿಂಗ್ ಮಾಡಿದ ರಾಹುಲ್ ಗಾಂಧಿಗೆ ರಾತ್ರಿ ಒಮ್ಮೆ ಗಲ್ಲಿಗೆ ಹೋಗಿ ನೋಡಿ ಎಂದ ಪಬ್ಲಿಕ್

ಹರ್ ಘರ್ ತಿರಂಗಾ ಇಂದಿನಿಂದ: ನೀವೂ ಭಾಗಿಯಾಗಿ ಎಂದು ಕರೆ ನೀಡಿದ ವಿಜಯೇಂದ್ರ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಡಾ ಸಿಎನ್ ಮಂಜುನಾಥ್ ಪ್ರಕಾರ ಈ ಮೂರು ಮಾನಸಿಕ ಖಾಯಿಲೆ ಬಗ್ಗೆ ಎಚ್ಚರವಿರಬೇಕು

ಮುಂದಿನ ಸುದ್ದಿ
Show comments