ಪ್ರಮಾಣ ವಚನ ಸ್ವೀಕರಿಸಲಿರುವ ಶಾಸಕರಿಗೆ ಶಾಕ್!

Webdunia
ಬುಧವಾರ, 6 ಜೂನ್ 2018 (12:28 IST)
ಬೆಂಗಳೂರು: ಇಂದು ರಾಜ್ಯ ಸಮ್ಮಿಶ್ರ ಸರ್ಕಾರದ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಶಾಸಕರಿಗೆ ಕಾಂಗ್ರೆಸ್ ಹೈಕಮಾಂಡ್ ಶಾಕ್ ನೀಡಿದೆ.

ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಶಾಸಕ ಕೃಷ್ಣಭೈರೇಗೌಡ ಈ ಮಂತ್ರಿ ಹುದ್ದೆ ತಾತ್ಕಾಲಿಕ. ಆರು ತಿಂಗಳು ಅಥವಾ ಒಂದು ವರ್ಷದವರೆಗೆ ಮಾತ್ರ ಇಂದು ಪ್ರಮಾಣ ವಚನ ಸ್ವೀಕರಿಸಲಿರುವ ಶಾಸಕರಿಗೆ ಅವಕಾಶ ಸಿಗಲಿದೆ.

ಹೀಗಾಗಿ ಇಂದು ಅವಕಾಶ ವಂಚಿತರಾದವರು ನಿರಾಶರಾಗಬೇಕಿಲ್ಲ. ಮುಂದಿನ ದಿನಗಳಲ್ಲಿ ಅವರಿಗೂ ಅವಕಾಶ ಸಿಗಲಿದೆ ಎಂದು ಹೈಕಮಾಂಡ್ ನಿಂದ ಸೂಚನೆ ಬಂದಿರುವುದಾಗಿ ಕೃಷ್ಣಭೈರೇಗೌಡ ಬಹಿರಂಗಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಸ್ಪರ್ಧಾತ್ಮಕ ಪರೀಕ್ಷೆಗೆ ಹೊರಟ್ಟಿದ್ದ ಯುವತಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣು

ದೆಹಲಿ ವಾಯುಮಾಲಿನ್ಯ: ನಾಳೆ ಶಾಲೆಗೆ ರಜೆ ಘೋಷಣೆ, 50% ಮನೆಯಿಂದ ಕೆಲಸಕ್ಕೆ ಅನುಮತಿ

ರಾಜ್ಯದಲ್ಲಿ 13ಲಕ್ಷ ಕಾರ್ಡುಗಳು ಅನರ್ಹ, ಸಚಿವ ಕೆಎಚ್ ಮುನಿಯಪ್ಪ ಕೊಟ್ಟ ಸಲಹೆ ಏನು

ಗೃಹಲಕ್ಷ್ಮಿ ಮಾಹಿತಿ ಕೊಡಲು ಅಧಿಕಾರಿಗಳು ಅಂಜುತ್ತಿರುವುದೇಕೆ: ಮಹೇಶ್ ಟೆಂಗಿನಕಾಯಿ

ಮುಂದಿನ ಸುದ್ದಿ
Show comments