Webdunia - Bharat's app for daily news and videos

Install App

ಶಿಕ್ಷಕರಿಗೆ ಶಾಕ್: ಪಠ್ಯ ಪೂರ್ಣಗೊಳಿಸಲು ಶಿಕ್ಷಕರ ರಜೆ ಕಡಿತ ಮಾಡಲು ಚಿಂತನೆ

Webdunia
ಭಾನುವಾರ, 12 ಸೆಪ್ಟಂಬರ್ 2021 (10:10 IST)
ಶಿವಮೊಗ್ಗ: ಈ ಬಾರಿ ಪಠ್ಯ ಕಡಿತಗೊಳಿಸದೆ ಶಿಕ್ಷಕರ ರಜೆ ಕಡಿತಗೊಳಿಸಲಾಗುವುದು. ರಜೆ ಕಡಿಮೆಮಾಡಿ ಕಲಿಕಾ ಅವಧಿ ನಷ್ಟ ಸರಿದೂಗಿಸಲು ಚಿಂತನೆ ನಡೆಸಲಾಗಿದೆ. ಪಠ್ಯ ಕಡಿತಗೊಳಿಸದೆ ಪಾಠಗಳನ್ನು ಪೂರ್ಣಗೊಳಿಸುವ ಚಿಂತನೆ ಇದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇರುವ ಪಠ್ಯ ಪೂರ್ಣಗೊಳಿಸಿದರೆ ಮಕ್ಕಳಿಗೆ ಅನುಕೂಲವಾಗುತ್ತದೆ. ಪಠ್ಯ ಕಡಿತಗೊಳಿಸಿದರೆ ಅವರಿಗೆ ನಷ್ಟವಾಗುತ್ತದೆ. ಕಳೆದ ಒಂದುವರೆ ವರ್ಷದಿಂದ ಮಕ್ಕಳಿಗೆ ಸಮರ್ಪಕವಾಗಿ ಕಲಿಕೆ ಸಾಧ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ಶಿಕ್ಷಕರ ರಜೆ ಕಡಿತಗೊಳಿಸಿ ಪೂರ್ಣ ಪಠ್ಯಕ್ರಮ ತೆಗೆದುಕೊಳ್ಳುವ ಚಿಂತನೆ ನಡೆದಿದೆ ಎಂದು ಹೇಳಿದ್ದಾರೆ.
ಇದಕ್ಕೆ ಶಿಕ್ಷಕರ ಸಹಕಾರ ಕೂಡ ಅಗತ್ಯವಾಗಿದೆ. ಪಠ್ಯ ಕೈಬಿಡುವುದರಿಂದ ಮಕ್ಕಳ ಶೈಕ್ಷಣಿಕ ಬೆಳವಣಿಗೆ ಕುಂಠಿತವಾಗುತ್ತದೆ. ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಶಿಕ್ಷಕರ ರಜೆ ಕಡಿತಗೊಳಿಸುವ ಚಿಂತನೆಯಿದೆ. ಕಲಿಕಾ ಅವಧಿ ನಷ್ಟ ಸರಿದೂಗಿಸಲು ಶಿಕ್ಷಕರ ಸಹಕಾರ ಪಡೆಯಲಾಗುವುದು. ಎಂದು ಸಚಿವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೇನಾಧಿಕಾರಿ ಖುರೇಷಿ ಅತ್ತೆ ಮಾವನ ಮನೆ ಮೇಲೆ ದಾಳಿ ಪೋಸ್ಟ್‌: ಮೂವರ ವಿರುದ್ಧ ಪ್ರಕರಣ ದಾಖಲು

ಬರ್ತಡೇ ಆಚರಿಸಲ್ಲ ಅಂತಾ ಹೇಳಿ ನೆನಪಿನಲ್ಲಿ ಉಳಿದುಕೊಳ್ಳುವ ಹಾಗೇ ದಿನ ಕಳೆದ ಡಿಸಿಎಂ ಡಿಕೆ ಶಿವಕುಮಾರ್‌: Video

ಪಾಕ್‌ಗೆ ಸಹಾಯ ಮಾಡಿದ ಟರ್ಕಿ: ಟರ್ಕಿ ಆ್ಯಪಲ್ ಬ್ಯಾನ್ ಮಾಡಲು ಭಾರತದಲ್ಲಿ ಹೆಚ್ಚಿದ ಒತ್ತಾಯ

Tiranga Yatra, ಭಾರತೀಯ ಯೋಧರಿಗೆ ಸ್ಥೈರ್ಯ ತುಂಬಲು ತಿರಂಗಾ ಯಾತ್ರೆ: ಬಿವೈ ವಿಜಯೇಂದ್ರ

ಅಶ್ಲೀಲ ವಿಡಿಯೋಗಳನ್ನು ಹರಿಬಿಡುವುದಾಗಿ ಆನಂದ್‌ ಗುರೂಜಿಗೆ ಬೆದರಿಕೆ: ದಿವ್ಯ ವಸಂತಾ ಸೇರಿ ಇಬ್ಬರ ವಿರುದ್ಧ ದೂರು

ಮುಂದಿನ ಸುದ್ದಿ
Show comments