ಜನತೆಗೆ ವಿದ್ಯುತ್ ದರ ಏರಿಕೆ ಶಾಕ್!

Webdunia
ಶನಿವಾರ, 22 ಜನವರಿ 2022 (07:51 IST)
ಬೆಂಗಳೂರು : ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆಯ ಬಿಸಿ ತಟ್ಟುವ ಸಾಧ್ಯತೆ ಇದೆ. ವಿದ್ಯುತ್ ದರ ಏರಿಕೆಯ ಸುಳಿವನ್ನು ಇಂಧನ ಸಚಿವ ಸುನಿಲ್ ಕುಮಾರ್ ಕೊಟ್ಟಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕ ವಿದ್ಯುತ್ ಶಕ್ತಿ ನಿಯಂತ್ರಣ ಆಯೋಗ ಶಿಫಾರಸು ಮಾಡಿದರೆ ದರ ಏರಿಕೆ ಮಾಡುವುದು ಅನಿವಾರ್ಯ. ಗ್ರಾಮೀಣಾಭಿವೃದ್ಧಿ ಇಲಾಖೆ, ನೀರಾವರಿ ಇಲಾಖೆ, ಬಿಡಬ್ಲ್ಯೂಎಸ್ಎಸ್ಬಿ ಸೇರಿ ಬೇರೆ ಬೇರೆ ಇಲಾಖೆಗಳಿಂದ 12 ಸಾವಿರ ಕೋಟಿಯಷ್ಟು ಹಣ ಬಾಕಿ ಬರಬೇಕಿದೆ.

ಹೀಗಾಗಿ ವಿದ್ಯುತ್ ದರ ಏರಿಕೆ ಮಾಡುವುದು ಅನಿವಾರ್ಯ. ವಿದ್ಯುತ್ ಶಕ್ತಿ ನಿಯಂತ್ರಣ ಆಯೋಗ ಮೊದಲು ದರ ಏರಿಕೆ ಬಗ್ಗೆ ಶಿಫಾರಸು ಮಾಡಲಿ, ನಂತ್ರ ಅದನ್ನು ಪರಿಶೀಲಿಸಿ ವಿದ್ಯುತ್ ದರ ಎಷ್ಟು ಏರಿಕೆ ಮಾಡ್ಬೇಕು ಅಂತಾ ನಿರ್ಧರಿಸುತ್ತೇವೆ ಎಂದರು. 

ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ವಿಚಾರವಾಗಿ ಮಾತನಾಡಿ, ಮುಂದಿನ ವಾರ ದೆಹಲಿಗೆ ಭೇಟಿ ನೀಡುತ್ತೇನೆ. ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ದೊರೆತ ಬಳಿಕ ಅನುದಾನ ಬಿಡುಗಡೆ ಸರಿಯಾಗಿ ಆಗಿಲ್ಲ. ಈ ಬಗ್ಗೆ ಕೇಂದ್ರದ ಬಳಿ ಚರ್ಚಿಸಿ ಅನುದಾನ ದೊರಕಿಸಲು ಪ್ರಯತ್ನ ಪಡುತ್ತೇನೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಆಪರೇಷನ್ ಸಾಗರ್ ಬಂಧು ಆರಂಭಿಸಿದ ಭಾರತ

ರಾಜ್ಯದ ಎಲ್ಲ ಸಮಸ್ಯೆಗೆ ನಾಟಿಕೋಳಿಯಲ್ಲಿ ಪರಿಹಾರವಿದೆಯೇ: ಎನ್.ರವಿಕುಮಾರ್ ಪ್ರಶ್ನೆ

ಶ್ರೀಲಂಕಾಗೆ ಸಹಾಯ ಮಾಡಲು ಹೋಗಿ ಮುಜುಗರಕ್ಕೀಡಾದ ಪಾಕಿಸ್ತಾನ, ಆಗಿದ್ದೇನು ಗೊತ್ತಾ

ಎರಡು ರಾತ್ರಿ ತೋಟದಲ್ಲೇ ಕಳೆದ ಮಗು, ಕೊನೆಗೂ ಹುಡುಕಿಕೊಟ್ಟ ಸಾಕು ನಾಯಿ

ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ, ದೆಹಲಿಗೆ ಆಗಮಿಸಿದ ರಷ್ಯಾದ ವಿಶೇಷ ಭದ್ರತಾ ಪಡೆ

ಮುಂದಿನ ಸುದ್ದಿ
Show comments