Webdunia - Bharat's app for daily news and videos

Install App

ಶಾಕಿಂಗ್ : ಪ್ರವಾಸಕ್ಕೆ ಹೋಗಿ ಹಿಮಪಾತಕ್ಕೆ ಬಲಿ!

Webdunia
ಶನಿವಾರ, 8 ಜನವರಿ 2022 (12:05 IST)
ಪಾಕಿಸ್ತಾನದ ಗುಡ್ಡಗಾಡು ಪ್ರವಾಸಿ ಸ್ಥಳ ಮುರ್ರೆಯಲ್ಲಿ ವಿಪರೀತ ಹಿಮಪಾತವಾಗಿ ಪ್ರವಾಸಿಗರ ವಾಹನಗಳೆಲ್ಲ ಹಿಮದಡಿ ಸಿಲುಕಿದ ಪರಿಣಾಮ ಸುಮಾರು 16 ಜನರು ಅವರ ವಾಹನದೊಳಗೆ ಇದ್ದಂತೆಯೇ ಮೃತಪಟ್ಟಿದ್ದಾರೆ.

ಸದ್ಯ ಅಲ್ಲಿ ಹಿಮದಲ್ಲಿ ಸಿಲುಕಿರುವವರನ್ನು ರಕ್ಷಣೆ ಮಾಡಲು ಪಾಕಿಸ್ತಾನ ಸರ್ಕಾರ ಸೇನಾ ಸಿಬ್ಬಂದಿ ಮತ್ತು ಇತರ ನಾಗರಿಕ ರಕ್ಷಣಾ ಪಡೆಯ ಸಿಬ್ಬಂದಿಯನ್ನು ನಿಯೋಜಿಸಿದೆ.

ಹಿಮಪಾತದಿಂದ ಮುರ್ರೆಗೆ ಹೋಗುವ ಎಲ್ಲ ರಸ್ತೆಗಳೂ ಬ್ಲಾಕ್ ಆಗಿದ್ದು, ನಗರದಲ್ಲೀಗ 10 ಸಾವಿರಕ್ಕೂ ಅಧಿಕ ಪ್ರವಾಸಿಗರು ಸಿಲುಕಿದ್ದಾರೆ. ಅವರಿಗೆ ಯಾವುದೇ ಮಾರ್ಗದ ಮೂಲಕವೂ ಮುರ್ರೆಯಿಂದ ಹೊರಬೀಳಲು ಸಾಧ್ಯವಾಗುತ್ತಿಲ್ಲ. ಸದ್ಯ ಮುರ್ರೆಯಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ ಎಂದು ವರದಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವರ್ಷದ ಹಿಂದೆ ಅಪಘಾತದಲ್ಲಿ ಕಾಲು ಕಳೆದುಕೊಂಡಿದ್ದ ಹೆಡ್‌ಕಾನ್‌ಸ್ಟೇಬಲ್‌ ಕ್ವಾಟ್ರಸ್‌ನಲ್ಲೇ ಆತ್ಮಹತ್ಯೆ

ಅತ್ಯಾಚಾರ ಪ್ರಕರಣ: ಇದೇ 30ರಂದು ಪ್ರಜ್ವಲ್ ರೇವಣ್ಣಗೆ ಜಾಮೀನಾ, ಜೈಲಾ, ಮಹತ್ವದ ತೀರ್ಪು

ಲೈವ್‌ನಲ್ಲಿ ವರದಿ ಮಾಡುತ್ತಿರುವಾಗಲೇ ಪ್ರವಾಹದಲ್ಲಿ ಕೊಚ್ಚಿ ಹೋದ ಪಾಕ್‌ ವರದಿಗಾರ, Viral Vdeo

ಶಾಸಕರು ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಳ್ಳುತ್ತಿರುವಾಗಲೇ ರಮ್ಮಿ ಆಡುತ್ತಾ ಕೂತಾ ಉಪ ಅರಣ್ಯ ಸಂರಕ್ಷಣಾಧಿಕಾರಿ

ನೂರಾರು ಹುಡುಗರ ಗುಂಪೊಂದು ಹಾವು ಹಿಡಿದು ಗುಡ್ಡವೇರಿದ ವಿಡಿಯೋ, ಭಯಾನಕವಾಗಿರುವ ಸಂಪ್ರದಾಯದ ಹಿಂದಿದೆ ನಂಬಿಕೆ

ಮುಂದಿನ ಸುದ್ದಿ
Show comments