Webdunia - Bharat's app for daily news and videos

Install App

ಶಾಕಿಂಗ್ : ಪ್ರವಾಸಕ್ಕೆ ಹೋಗಿ ಹಿಮಪಾತಕ್ಕೆ ಬಲಿ!

Webdunia
ಶನಿವಾರ, 8 ಜನವರಿ 2022 (12:05 IST)
ಪಾಕಿಸ್ತಾನದ ಗುಡ್ಡಗಾಡು ಪ್ರವಾಸಿ ಸ್ಥಳ ಮುರ್ರೆಯಲ್ಲಿ ವಿಪರೀತ ಹಿಮಪಾತವಾಗಿ ಪ್ರವಾಸಿಗರ ವಾಹನಗಳೆಲ್ಲ ಹಿಮದಡಿ ಸಿಲುಕಿದ ಪರಿಣಾಮ ಸುಮಾರು 16 ಜನರು ಅವರ ವಾಹನದೊಳಗೆ ಇದ್ದಂತೆಯೇ ಮೃತಪಟ್ಟಿದ್ದಾರೆ.

ಸದ್ಯ ಅಲ್ಲಿ ಹಿಮದಲ್ಲಿ ಸಿಲುಕಿರುವವರನ್ನು ರಕ್ಷಣೆ ಮಾಡಲು ಪಾಕಿಸ್ತಾನ ಸರ್ಕಾರ ಸೇನಾ ಸಿಬ್ಬಂದಿ ಮತ್ತು ಇತರ ನಾಗರಿಕ ರಕ್ಷಣಾ ಪಡೆಯ ಸಿಬ್ಬಂದಿಯನ್ನು ನಿಯೋಜಿಸಿದೆ.

ಹಿಮಪಾತದಿಂದ ಮುರ್ರೆಗೆ ಹೋಗುವ ಎಲ್ಲ ರಸ್ತೆಗಳೂ ಬ್ಲಾಕ್ ಆಗಿದ್ದು, ನಗರದಲ್ಲೀಗ 10 ಸಾವಿರಕ್ಕೂ ಅಧಿಕ ಪ್ರವಾಸಿಗರು ಸಿಲುಕಿದ್ದಾರೆ. ಅವರಿಗೆ ಯಾವುದೇ ಮಾರ್ಗದ ಮೂಲಕವೂ ಮುರ್ರೆಯಿಂದ ಹೊರಬೀಳಲು ಸಾಧ್ಯವಾಗುತ್ತಿಲ್ಲ. ಸದ್ಯ ಮುರ್ರೆಯಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ ಎಂದು ವರದಿಯಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments