Webdunia - Bharat's app for daily news and videos

Install App

ಆದಿತ್ಯನಾಥ್ ಸರ್ಕಾರಕ್ಕೆ ಆಘಾತ ತರುವಂತಹ ವರದಿ!

Webdunia
ಶುಕ್ರವಾರ, 5 ನವೆಂಬರ್ 2021 (13:59 IST)
ಉತ್ತರ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರಕ್ಕೆ ಆಘಾತ ನೀಡುವಂತಹ ವರದಿಯೊಂದು ಹೊರ ಬಿದ್ದಿದೆ.
ದೇಶದಲ್ಲಿ ಅತ್ಯಂತ ಕೆಟ್ಟ ಆಡಳಿತವನ್ನು ಹೊಂದಿರುವ ರಾಜ್ಯಗಳ ಪಟ್ಟಿಯಲ್ಲಿ ಇದೇ ಉತ್ತರ ಪ್ರದೇಶವು ಅಗ್ರಸ್ಥಾನದಲ್ಲಿ ಗುರುತಿಸಿಕೊಂಡಿದೆ. ಇತ್ತೀಚಿನ ಸಾರ್ವಜನಿಕ ವ್ಯವಹಾರಗಳ ಸೂಚ್ಯಂಕದ ಪ್ರಕಾರ, ಬೆಂಗಳೂರು ಮೂಲದ ಥಿಂಕ್-ಟ್ಯಾಂಕ್ ಸಾರ್ವಜನಿಕ ವ್ಯವಹಾರಗಳ ಕೇಂದ್ರವು ಸಿದ್ಧಪಡಿಸಿದ ರಾಜ್ಯಗಳ ಆಡಳಿತದ ಅಳತೆಗೋಲಿನ ಪ್ರಕಾರ, ಕಳಪೆ ಗುಣಮಟ್ಟದ ಆಡಳಿತದಿಂದಾಗಿ ಉತ್ತರ ಪ್ರದೇಶವು ಪಟ್ಟಿಯಲ್ಲಿ ಕೊನೆಯ(18ನೇ) ಸ್ಥಾನವನ್ನು ಪಡೆದುಕೊಂಡಿದೆ. ಕಳೆದ 2016ರಲ್ಲಿ, PAC ಶ್ರೇಯಾಂಕಗಳ ಮೊದಲ ಆವೃತ್ತಿಯನ್ನು ಪ್ರಾರಂಭಿಸಿದಾಗ ಉತ್ತರ ಪ್ರದೇಶವು 12ನೇ ಸ್ಥಾನದಲ್ಲಿತ್ತು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments