Webdunia - Bharat's app for daily news and videos

Install App

ಸಿದ್ದರಾಮಯ್ಯ ಮುಸ್ಲಿಂ ಚಾಂಪಿಯನ್ ಅಂದುಕೊಂಡಿದ್ದಾರೆ: ಹೆಚ್ಡಿಕೆ ಟಾಂಗ್

Webdunia
ಬುಧವಾರ, 28 ಮಾರ್ಚ್ 2018 (19:04 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಎನ್.ಆರ್. ಕ್ಷೇತ್ರದ ಮೇಲೆ ಕಣ್ಣು ಹಾಕಿದ್ದಾರೆ. ಚಾಮುಂಡೇಶ್ಚರಿ ಕ್ಷೇತ್ರ ಬಿಟ್ಟು  ಎನ್.ಆರ್. ಕ್ಷೇತ್ರಕ್ಕೆ ಹೋದರೂ ಆಶ್ಚರ್ಯ ಪಡುವಂತಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರ ಸ್ವಾಮಿ ಟಾಂಗ್ ನೀಡಿದ್ದಾರೆ. 
ಮೈಸೂರಿನಲ್ಲಿ ಮಾತನಾಡಿದ ಅವರು, ಸಿಎಂ ನಾನೊಬ್ಬನೇ ಮುಸ್ಲಿಂ ಚಾಂಪಿಯನ್ ಅಂತಾ ಅಂದು ಕೊಂಡಿದ್ದಾರೆ.
 
ಎಲ್ಲಿ ನಿಲ್ಲುತ್ತಾರೋ ನೋಡೋಣ ಎಂದು ಮಾಜಿ ಸಿಎಂ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೇಘಸ್ಫೋಟವಾಗಿ ಹಲವರ ಬಲಿ ಪಡೆದ ಉತ್ತರಕಾಶಿಯಲ್ಲಿ ಈಗ ಹೇಗಿದೆ ಗೊತ್ತಾ ಪರಿಸ್ಥತಿ

ಭಾರತದ ವಿಮಾನಗಳಿಗೆ ನಿರ್ಬಂಧ ಹೇರಿದ್ದ ಪಾಕ್‌ ಸರ್ಕಾರಕ್ಕೆ ಭಾರೀ ನಷ್ಟ

ಬೆಂಗಳೂರು,ಬೆಳಗಾವಿ ಸೇರಿ 3 ವಂದೇ ಭಾರತ್ ರೈಲುಗಳ ಉದ್ಘಾಟನೆ

ಧರ್ಮಸ್ಥಳ: ಗುಂಪು ಘರ್ಷಣೆ ಪ್ರಕರಣದಲ್ಲಿ ಬಿಗ್‌ಟ್ವಿಸ್ಟ್‌

ಕೇಂದ್ರ ವಿರುದ್ಧ ಹರಿಹಾಯ್ದ ಬೆನ್ನಲ್ಲೇ ಪ್ರಧಾನಿ ಮೋದಿ ಪಕ್ಕದಲ್ಲೇ ಕುಳಿತು ಪ್ರಯಾಣಿಸಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments