ವರುಣಾದಲ್ಲಿ ಸಿದ್ದರಾಮಯ್ಯ ಮುನ್ನಡೆ

Webdunia
ಶನಿವಾರ, 13 ಮೇ 2023 (10:18 IST)
ಕರ್ನಾಟಕ ವಿಧಾನಸಭೆ ಚುನಾವಣೆಗೆ ಮೇ.10 ರಂದು ಮತದಾನ ನಡೆದಿದ್ದು, ಇಂದು 13 ರಂದು ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಿದೆ.
 
ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಮುನ್ನಡೆ
ಕಾಂಗ್ರೆಸ್ನ ಸಿದ್ದರಾಮಯ್ಯ- 6576
ಬಿಜೆಪಿಯ ವಿ.ಸೋಮಣ್ಣ- 3866
ಕೃಷ್ಣರಾಜ ಮತಕ್ಷೇತ್ರ- ಬಿಜೆಪಿಯ ಶ್ರೀವತ್ಸ ಮುನ್ನಡೆ
ಬಿಜೆಪಿಯ ಶ್ರೀವತ್ಸ- 2098 ಮತಗಳ ಮುನ್ನಡೆ
ಕಾಂಗ್ರೆಸ್ ಎಂ.ಕೆ.ಸೋಮಶೇಖರ್- 6415
ಬಿಜೆಪಿಯ ಶ್ರೀವತ್ಸಗೆ-8513
ನಂಜನಗೂಡು ಕಾಂಗ್ರೆಸ್ ದರ್ಶನ್ ಮುನ್ನಡೆ
ನಂಜನಗೂಡು ಬಿಜೆಪಿ ಹರ್ಷವರ್ಧನ್ ಹಿನ್ನಡೆ
ಹೆಚ್.ಡಿ.ಕೋಟೆ ಕಾಂಗ್ರೆಸ್ ಅನಿಲ್ ಮುನ್ನಡೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂ ವ್ಯಕ್ತಿ ನಿತಾಯಿ ರಾಯ್ ಚೌಧರಿಗೆ ಖುಲಾಯಿಸಿದ ಅದೃಷ್ಟ: ಬಾಂಗ್ಲಾ ಸಂಪುಟದಲ್ಲಿ ಮಹತ್ವದ ಖಾತೆ

ಸೆಕ್ಸ್‌ಗೆ ನಿರಾಕರಿಸಿದ ಸ್ನೇಹಿತೆಯನ್ನೇ ಕೊಂದರು ನಗುತ್ತಲೇ ಪ್ರತಿಕ್ರಿಯಿಸಿದ ಪಾಪಿ, ಇಲ್ಲಿ ನೋಡಿ

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಸಂಭ್ರಮದ ವಾತಾವರಣ, ಕಾರಣ ಏನ್ ಗೊತ್ತಾ

ಗರ್ಭಿಣಿ ಪತ್ನಿಯನ್ನು ಕೊಂದು ಕೊಲೆ ನಾಟಕವಾಡಿದ ಪತಿ, ಸಿಕ್ಕಿಬಿದ್ದಿದ್ದು ಹೇಗೇ ಗೊತ್ತಾ

ಪತ್ನಿಯನ್ನೇ ಕತ್ತು ಹಿಸುಕಿ ಕೊಂದ ಇಸ್ರೋದ ನಿವೃತ್ತ ಉದ್ಯೋಗಿ, ಕಾರಣ ಕೇಳಿದ್ರೆ ಶಾಕ್‌

ಮುಂದಿನ ಸುದ್ದಿ
Show comments