ಮೊದಲ ದಿನವೇ ನೀತಿ ಸಂಹಿತೆ ಉಲ್ಲಂಘಿಸಿದ ಸಿದ್ದರಾಮಯ್ಯ?

Webdunia
ಗುರುವಾರ, 29 ಮಾರ್ಚ್ 2018 (14:15 IST)
ಮೈಸೂರಿನ ರಮನಹಳ್ಳಿ ಮುಖ್ಯ ದ್ವಾರದಲ್ಲಿ ಸ್ವಾಗತಿಸಲು ಬಂದ ಮಹಿಳೆಯರಿಗೆ ಸಿಎಂ ಸಿದ್ದರಾಮಯ್ಯ ಹಣ ನೀಡಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.
ತಮ್ಮನ್ನು ಸ್ವಾಗತಿಸಲು ಬಂದ ಇಬ್ಬರು ಮಹಿಳೆಯರಿಗೆ ಸಿಎಂ,  ತಲಾ 2 ಸಾವಿರ ಹಣ ನೀಡಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎನ್ನಲಾಗುತ್ತಿದೆ.
 
ಚುನಾವಣಾ ಪ್ರಚಾರದ ಅಖಾಡಕ್ಕೆ ಇಳಿದ ಸಿಎಂ ಸಿದ್ದರಾಮಯ್ಯ. ಚಾಮುಂಡೇಶ್ಚರಿ ಕ್ಷೇತ್ರದ ರಮನಹಳ್ಳಿಯಿಂದ ಪ್ರಚಾರ ಆರಂಭಿಸಿದರು. ರಾಮನಹಳ್ಳಿ ಗ್ರಾಮಸ್ಥರು. ಪಟಾಕಿ ಸಿಡಿಸಿ, ಸಾಂಪ್ರದಾಯಿಕವಾಗಿ ಸ್ವಾಗತ ಕೋರಿದರು. ಸಿಎಂ ಸಿದ್ದರಾಮಯ್ಯ ಗೆ ಪುತ್ರ ಯತೀಂದ್ರ ಸಾಥ್ ನೀಡಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವಂತೆ ಮತದಾರರಲ್ಲಿ ಕೋರಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ 25 ಮೀಟರ್‌ಗಳಷ್ಟು ಜಾರಿದ ಬಸ್ ತಲೆಕೆಳಗಾಗಿ ಪಲ್ಟಿ, ಭಯಾನಕ ಅಪಘಾತದ ದೃಶ್ಯ ಕ್ಯಾಮೆರಾದಲ್ಲಿ ಸೆರೆ

ತಮ್ಮ ಇಲಾಖೆಯಲ್ಲಿ ಆಗುವ ತಪ್ಪುಗಳಿಗೆ ಹೊಣೆ ಹೊರಬೇಕು ಎಂಬ ಸಂದೇಶ ಸಿಕ್ಕಿದೆ: ಜಿ ಪರಮೇಶ್ವರ್

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ಪಂಜಾಬ್‌ನಲ್ಲಿ ಬಿಜೆಪಿ, ಎಎಪಿ ನಡುವೆ ಹೊಸ ಸಂಘರ್ಷ

ಸ್ಕ್ವಾಷ್ ಪ್ರಶಸ್ತಿ ಗೆದ್ದು ಇತಿಹಾಸ ನಿರ್ಮಿಸಿದ ಅನಹತ್ ಸಿಂಗ್ ಸಾಧನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪೋಸ್ಟ್‌

ಯುವಜನತೆ ಬೀದಿಗಳಿಂದ ಸಂಸತ್ತಿನವರೆಗೆ ಹೋರಾಡಿ ಮೋದಿಜಿಯನ್ನು ಸೋಲಿಸಿದರು

ಮುಂದಿನ ಸುದ್ದಿ
Show comments