Webdunia - Bharat's app for daily news and videos

Install App

ಸಿದ್ದರಾಮಯ್ಯ ರಾಜ್ಯದ ಯಾವುದೇ ಕ್ಷೇತ್ರದಲ್ಲಿ ಸ್ಪರ್ಧಿಸಿದರೂ ಗೆಲ್ತಾರೆ: ಅಂಜನೇಯ

Webdunia
ಸೋಮವಾರ, 2 ಏಪ್ರಿಲ್ 2018 (16:38 IST)
ಸಿದ್ದರಾಮಯ್ಯನವರಿಗೆ ರಾಜ್ಯದೆಲ್ಲೆಡೆ ವರ್ಚಸ್ಸಿದೆ.ಅವರು ರಾಜ್ಯದಲ್ಲಿ ಯಾವುದೇ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದ್ರೂ ಗೆಲ್ತಾರೆ. ಅವರನ್ನ ಗೆಲುವನ್ನ ಯಾರಿಂದಲೂ ತಡೆಯೋಕೆ ಆಗಲ್ಲ ಹೀಗಂತ ಸಮಾಜ ಕಲ್ಯಾಣ ಸಚಿವ ಹೆಚ್.ಆಂಜನೇಯ ಪ್ರತಿಕ್ರಿಯೆ ನೀಡಿದ್ದಾರೆ.
ಚುನಾವಣೆ ಸಂದರ್ಭದಲ್ಲಿ ಲೇವಡಿ ಮಾಡೋದು, ಸೋಲಿಸ್ತೀವಿ ಅನ್ನೋದು ಅದು ವಿರೋಧಿಗಳ ನೀತಿ.ವರುಣದಲ್ಲಿ ಬಿಎಸ್ ವೈ ಪುತ್ರನನ್ನ ನಿಲ್ಲಿಸ್ತೀವಿ ಅಂದರೆ ನಾವು ಭಯ ಪಡುವ ಆಗತ್ಯವಿಲ್ಲ.ಅವರು ನಮ್ಮನ್ನು ಸೋಲಿಸೋಕೆ ಏನು ತಂತ್ರ ಮಾಡ್ತಾರೋ ಅದಕ್ಕೆ ಪ್ರತಿತಂತ್ರ ಮಾಡ್ತೀವಿ ಅಂತ ಹೇಳಿದ್ದಾರೆ.
 
ಎಸ್ಸಿ ಎಸ್ಟಿ ದೌರ್ಜನ್ಯ ತಡೆ ಕಾಯಿದೆ ಕುರಿತ ಸುಪ್ರೀಂ ಕೋರ್ಟ್ ತೀರ್ಪಿನ ವಿಚಾರ ಕುರಿತು ಮಾತನಾಡಿದ ಅವರು , ದೇಶದಲ್ಲಿ ಕೆಲವೆಡೆ ಅಸ್ಪೃಷ್ಯತೆ ಇನ್ನೂ ಜೀವಂತ ಇದೆ.ಕೆಲವು ಕಡೆ ವಾತಾವರಣ ಬದಲಾಗಿದೆ.ಮೇಲ್ವರ್ಗದ ಜನರು‌ ಪಶ್ಚಾತ್ತಾಪ ಪಟ್ಟು ಬದಲಾಗಿದ್ದಾರೆ.ಆದರೆ ಇನ್ನೂ ಕೆಲವರು ದೌರ್ಜನ್ಯ ಮಾಡುತ್ತಿರುವುದು ಕಂಡು ಬಂದಿದೆ ಎಂದರು.
 
ಹೀಗಾಗಿ ಪ್ರಧಾನಮಂತ್ರಿ ಸೇರಿದಂತೆ ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಈ ಕುರಿತು ಮಾತನಾಡಿದ್ದಾರೆ.ತೀರ್ಪಿನ ಕುರಿತು ಮರು ಪರಿಶೀಲನೆ ಅಗತ್ಯ ಇದೆ ಅಂತ ಚಿತ್ರದುರ್ಗದಲ್ಲಿ ಹೆಚ್.ಆಂಜನೇಯ ಹೇಳಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಭಿನ್ನರ ಬಗ್ಗೆ ಬಿಎಸ್ ಯಡಿಯೂರಪ್ಪ ಸ್ಪೋಟಕ ಹೇಳಿಕೆ

ಇದು ಸೇವೆಗಾಗಿ ಬಂದ ಕಾಂಗ್ರೆಸ್ ಅಲ್ಲ, ವ್ಯಾಪಾರಕ್ಕಾಗಿ ಬಂದಿದ್ದು: ಛಲವಾದಿ ನಾರಾಯಣಸ್ವಾಮಿ

ಸಾಲಗಾರನ ಮಗಳನ್ನು ಕರೆದೊಯ್ದ ಪ್ರಕರಣ: ಆರೋಪಿ ಅರೆಸ್ಟ್‌

ನನ್ನ ಶೂ ನೆಕ್ಕಲು ಸಹ ಅರ್ಹನಲ್ಲ: ಅಧಿಕಾರಿಗಳ ವಿರುದ್ಧ ಜಾತಿ ನಿಂದನೆ ದೂರು ಕೊಟ್ಟ ಇಂಡಿಗೋ ಸಿಬ್ಬಂದಿ

ಜಮ್ಮುನಲ್ಲಿ ಲ್ಯಾಂಡಿಂಗ್‌ ಆಗಬೇಕಿದ್ದ ಏರ್‌ ಇಂಡಿಯಾ ವಿಮಾನ ದೆಹಲಿಗೆ ವಾಪಸ್‌: ಕಾರಣ ನಿಗೂಢ

ಮುಂದಿನ ಸುದ್ದಿ
Show comments