Webdunia - Bharat's app for daily news and videos

Install App

ರಾಹುಲ್ ಗಾಂಧಿಗೆ ದೂರಿದ್ದಕ್ಕೆ ಕೆಸಿ ವೇಣುಗೋಪಾಲ್ ಮೇಲೆ ಸಿದ್ದರಾಮಯ್ಯ ಕೆಂಡ?!

Webdunia
ಮಂಗಳವಾರ, 19 ಜೂನ್ 2018 (08:59 IST)
ಬೆಂಗಳೂರು: ಬಜೆಟ್ ವಿಚಾರದಲ್ಲಿ ಸಿಎಂ ಕುಮಾರಸ್ವಾಮಿ ಜತೆಗೆ ಹಗ್ಗಜಗ್ಗಾಟ ನಡೆಯುತ್ತಿರುವ ಬಗ್ಗೆ ತಮ್ಮ ವಿರುದ್ಧ ರಾಹುಲ್ ಗಾಂಧಿಗೆ ದೂರಿದ್ದಕ್ಕೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್ ವಿರುದ್ಧ ಸಿದ್ದರಾಮಯ್ಯ ಕೆಂಡ ಕಾರಿದ್ದಾರೆ ಎನ್ನಲಾಗಿದೆ.

ಬಜೆಟ್ ವಿಚಾರದಲ್ಲಿ ತಾವು ತಕರಾರು ತೆಗೆದಿರುವುದಾಗಿ ಹೈಕಮಾಂಡ್ ಮುಂದೆ ಹೇಳಿದ್ದಕ್ಕೆ ಸಿದ್ದರಾಮಯ್ಯ ಗರಂ ಆಗಿದ್ದಾರೆ ಎನ್ನಲಾಗಿದೆ. ಸಿಎಂ ಕುಮಾರಸ್ವಾಮಿ ಸಿದ್ದರಾಮಯ್ಯ ಬಗ್ಗೆ ಹೇಳಿದ್ದಕ್ಕೆ ರಾಹುಲ್ ಗಾಂಧಿ ಅವರ ಸಲಹೆ ಅಗತ್ಯವಿಲ್ಲ. ನೀವು ಮುಂದುವರಿಯಿರಿ ಎಂದಿದ್ದರು.

ಇದೇ ವಿಚಾರವಾಗಿ ಕೆಸಿ ವೇಣುಗೋಪಾಲ್ ಮೇಲೆ ಮುನಿಸಿಕೊಂಡ ಸಿದ್ದರಾಮಯ್ಯ ಚೆನ್ನಾಗಿಯೇ ಕ್ಲಾಸ್ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments