ರಾಹುಲ್ ಗಾಂಧಿಗೆ ದೂರಿದ್ದಕ್ಕೆ ಕೆಸಿ ವೇಣುಗೋಪಾಲ್ ಮೇಲೆ ಸಿದ್ದರಾಮಯ್ಯ ಕೆಂಡ?!

Webdunia
ಮಂಗಳವಾರ, 19 ಜೂನ್ 2018 (08:59 IST)
ಬೆಂಗಳೂರು: ಬಜೆಟ್ ವಿಚಾರದಲ್ಲಿ ಸಿಎಂ ಕುಮಾರಸ್ವಾಮಿ ಜತೆಗೆ ಹಗ್ಗಜಗ್ಗಾಟ ನಡೆಯುತ್ತಿರುವ ಬಗ್ಗೆ ತಮ್ಮ ವಿರುದ್ಧ ರಾಹುಲ್ ಗಾಂಧಿಗೆ ದೂರಿದ್ದಕ್ಕೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್ ವಿರುದ್ಧ ಸಿದ್ದರಾಮಯ್ಯ ಕೆಂಡ ಕಾರಿದ್ದಾರೆ ಎನ್ನಲಾಗಿದೆ.

ಬಜೆಟ್ ವಿಚಾರದಲ್ಲಿ ತಾವು ತಕರಾರು ತೆಗೆದಿರುವುದಾಗಿ ಹೈಕಮಾಂಡ್ ಮುಂದೆ ಹೇಳಿದ್ದಕ್ಕೆ ಸಿದ್ದರಾಮಯ್ಯ ಗರಂ ಆಗಿದ್ದಾರೆ ಎನ್ನಲಾಗಿದೆ. ಸಿಎಂ ಕುಮಾರಸ್ವಾಮಿ ಸಿದ್ದರಾಮಯ್ಯ ಬಗ್ಗೆ ಹೇಳಿದ್ದಕ್ಕೆ ರಾಹುಲ್ ಗಾಂಧಿ ಅವರ ಸಲಹೆ ಅಗತ್ಯವಿಲ್ಲ. ನೀವು ಮುಂದುವರಿಯಿರಿ ಎಂದಿದ್ದರು.

ಇದೇ ವಿಚಾರವಾಗಿ ಕೆಸಿ ವೇಣುಗೋಪಾಲ್ ಮೇಲೆ ಮುನಿಸಿಕೊಂಡ ಸಿದ್ದರಾಮಯ್ಯ ಚೆನ್ನಾಗಿಯೇ ಕ್ಲಾಸ್ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಇರಾನ್ ಗೆ ಡೊನಾಲ್ಡ್ ಟ್ರಂಪ್ ವಿಧಿಸಿದ ಷರತ್ತುಗಳು ಯಾವುವು ಗೊತ್ತಾ

ಇರಾನ್ ನಮಗೆ ಗಿಫ್ಟ್ ಕೊಟ್ಟಿದೆ ಎಂದ ಡೊನಾಲ್ಡ್ ಟ್ರಂಪ್: ಆ ಗಿಫ್ಟ್ ಏನು

ಹುಟ್ಟಿದ ಮಗು ಅಳಲೇ ಇಲ್ಲ: ವೈದ್ಯರು ಮಾಡಿದ ಕೆಲಸವೇನು ನೋಡಿ Video

ಅಬ್ದುಲ್ ಕಲಾಂರನ್ನು ನಮ್ಮ ಕಾಂಗ್ರೆಸ್ ರಾಷ್ಟ್ರಪತಿ ಮಾಡಿದ್ದು ಎಂದಿದ್ದ ಪ್ರದೀಪ್ ಈಶ್ವರ್: ಅಸಲಿ ವಿಚಾರವೇನು ನೋಡಿ

ಮುಂದಿನ ಸುದ್ದಿ
Show comments