ಸಿಎಂ ಕುಮಾರಸ್ವಾಮಿ ಕನಸಿಗೆ ಮಾಜಿ ಸಿಎಂ ಸಿದ್ದು ಗುದ್ದು?!

Webdunia
ಸೋಮವಾರ, 18 ಜೂನ್ 2018 (09:05 IST)
ಬೆಂಗಳೂರು: ಹೊಸದಾಗಿ ಸಮ್ಮಿಶ್ರ ಸರ್ಕಾರ ರಚನೆಯಾದ ಬಳಿಕ ಹೊಸ ಬಜೆಟ್ ಮಂಡನೆ ಮಾಡಬಹುದೆಂಬ ಲೆಕ್ಕಾಚಾರದಲ್ಲಿರುವ ಸಿಎಂ ಕುಮಾರಸ್ವಾಮಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಗುದ್ದು ಕೊಟ್ಟಿದ್ದಾರೆ.

ಸಮನ್ವಯ ಸಮಿತಿ ಸಭೆಯಲ್ಲಿ ಸಿಎಂ ಎಚ್ ಡಿಕೆ ಬಜೆಟ್ ಮಂಡನೆ ಪ್ರಸ್ತಾಪಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಅಪಸ್ವರ ಎತ್ತಿದ್ದಾರೆ ಎನ್ನಲಾಗಿದೆ. ತಮ್ಮ ಸರ್ಕಾರ ಇತ್ತೀಚೆಗಷ್ಟೇ ಮಂಡಿಸಿದ್ದ ಬಜೆಟ್ ನ ಅಂಶಗಳೇ ಇನ್ನೂ ಅನುಷ್ಠಾನವಾಗಿಲ್ಲ. ಹಾಗಾಗಿ ಈಗ ಪೂರ್ಣ ಪ್ರಮಾಣದ ಬಜೆಟ್ ಬೇಡ ಎಂದು ಸಿದ್ದರಾಮಯ್ಯ ತಕರಾರು ತೆಗೆದಿದ್ದಾರೆ ಎನ್ನಲಾಗಿದೆ.

ಇದೇ ವೇಳೆ ರೈತರ ಸಂಪೂರ್ಣ ಸಾಲಮನ್ನಾ ವಿಚಾರಕ್ಕೂ ಸಿದ್ದರಾಮಯ್ಯ ಅಪಸ್ವರವೆತ್ತಿದ್ದಾರೆ ಎನ್ನಲಾಗಿದೆ. ಹೀಗಾಗಿ ಇದೀಗ ಬಜೆಟ್ ಮಂಡನೆ ವಿಚಾರ ದೋಸ್ತಿ ಪಕ್ಷಗಳ ನಡುವೆ ಅಸಮಾಧಾನದ ಕಿಡಿ ಹೊತ್ತಿಸುವ ಲಕ್ಷಣ ಕಾಣುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೂದಲು ಚೆನ್ನಾಗಿದೆ ಎಂಬ ಹೊಟ್ಟೆ ಉರಿಗೆ ಯುವಕನಿಗೆ ಬಾಲಕ ಹೀಗೆ ಮಾಡೋದಾ video

ಎಕ್ಸ್ ಪ್ರೆಸ್ ರೈಲು ಚೇಸ್ ಮಾಡಿ ಒಳಗಿದ್ದ ವ್ಯಕ್ತಿಯನ್ನು ಎಳೆದುಕೊಂಡು ಹೋದ ಚಿರತೆ: ಎದೆ ಝಲ್ಲೆನಿಸುವ ವಿಡಿಯೋ

ಯಾರು ಏನೇ ಹೇಳಿದ್ರೂ ಇದೊಂದು ಕಾರಣಕ್ಕೆ ರಾಷ್ಟ್ರ ರಾಜಕಾರಣ ಬೇಡ ಅಂತಾರೆ ಸಿದ್ದರಾಮಯ್ಯ

ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುವ ಮೊದಲು ಈ ಒಂದು ಕೆಲಸ ಮಾಡಲಿದ್ದಾರೆ ಸಿದ್ದರಾಮಯ್ಯ

ಸಿದ್ದರಾಮಯ್ಯ ಬಳಿ ರಾಜೀನಾಮೆ ಕೇಳಲು ರಾಹುಲ್ ಗಾಂಧಿ ಮನವೊಲಿಸಿದ ವ್ಯಕ್ತಿ ಯಾರೆಂದು ಬಯಲು

ಮುಂದಿನ ಸುದ್ದಿ
Show comments