ಸಿಎಂ ಕುಮಾರಸ್ವಾಮಿ ಕನಸಿಗೆ ಮಾಜಿ ಸಿಎಂ ಸಿದ್ದು ಗುದ್ದು?!

Webdunia
ಸೋಮವಾರ, 18 ಜೂನ್ 2018 (09:05 IST)
ಬೆಂಗಳೂರು: ಹೊಸದಾಗಿ ಸಮ್ಮಿಶ್ರ ಸರ್ಕಾರ ರಚನೆಯಾದ ಬಳಿಕ ಹೊಸ ಬಜೆಟ್ ಮಂಡನೆ ಮಾಡಬಹುದೆಂಬ ಲೆಕ್ಕಾಚಾರದಲ್ಲಿರುವ ಸಿಎಂ ಕುಮಾರಸ್ವಾಮಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಗುದ್ದು ಕೊಟ್ಟಿದ್ದಾರೆ.

ಸಮನ್ವಯ ಸಮಿತಿ ಸಭೆಯಲ್ಲಿ ಸಿಎಂ ಎಚ್ ಡಿಕೆ ಬಜೆಟ್ ಮಂಡನೆ ಪ್ರಸ್ತಾಪಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಅಪಸ್ವರ ಎತ್ತಿದ್ದಾರೆ ಎನ್ನಲಾಗಿದೆ. ತಮ್ಮ ಸರ್ಕಾರ ಇತ್ತೀಚೆಗಷ್ಟೇ ಮಂಡಿಸಿದ್ದ ಬಜೆಟ್ ನ ಅಂಶಗಳೇ ಇನ್ನೂ ಅನುಷ್ಠಾನವಾಗಿಲ್ಲ. ಹಾಗಾಗಿ ಈಗ ಪೂರ್ಣ ಪ್ರಮಾಣದ ಬಜೆಟ್ ಬೇಡ ಎಂದು ಸಿದ್ದರಾಮಯ್ಯ ತಕರಾರು ತೆಗೆದಿದ್ದಾರೆ ಎನ್ನಲಾಗಿದೆ.

ಇದೇ ವೇಳೆ ರೈತರ ಸಂಪೂರ್ಣ ಸಾಲಮನ್ನಾ ವಿಚಾರಕ್ಕೂ ಸಿದ್ದರಾಮಯ್ಯ ಅಪಸ್ವರವೆತ್ತಿದ್ದಾರೆ ಎನ್ನಲಾಗಿದೆ. ಹೀಗಾಗಿ ಇದೀಗ ಬಜೆಟ್ ಮಂಡನೆ ವಿಚಾರ ದೋಸ್ತಿ ಪಕ್ಷಗಳ ನಡುವೆ ಅಸಮಾಧಾನದ ಕಿಡಿ ಹೊತ್ತಿಸುವ ಲಕ್ಷಣ ಕಾಣುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಳೆದ ದಶಕದಲ್ಲಿ 152 ಬಾರಿ ಪ್ರಶ್ನೆಪತ್ರಿಕೆ ಸೋರಿಕೆ: ರಾಹುಲ್ ಗಾಂಧಿ

ಶಾಲಾ ಬಸ್ ಮೇಲೆ ಬಿದ್ದ ಬೃಹತ್ ಮರ, ಯುಕೆಜಿ ಬಾಲಕಿ ಸಾವು, ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

NEET UG Paper Leak: ಸರ್ಕಾರ ಚರ್ಚೆಗೆ ಸಿದ್ಧವಿದ್ದರೂ ಹೊಸ ಷರತ್ತುಗಳನ್ನು ಹಾಕಬಾರದು

ಜಂತರ್‌ ಮಂತರ್‌ನಲ್ಲಿ ಲಾಠಿಚಾರ್ಜ್‌ ವೇಳೆ ಹೆಣ್ಣುಮಕ್ಕಳನ್ನು ಅಸಭ್ಯವಾಗಿ ಮುಟ್ಟಿಲಾಗಿದೆ: ಬಿಕೆ ಹರಿಪ್ರಸಾದ್

ತನ್ನ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ಹೊಸ ಡಿಮ್ಯಾಂಡ್ ಮುಂದಿಟ್ಟ ಸೋನಮ್ ವಾಂಗ್ಚುಕ್

ಮುಂದಿನ ಸುದ್ದಿ
Show comments