Daily Horoscope

ಸಿದ್ದರಾಮಯ್ಯ ಮತ್ತೆ ರೆಬಲ್? ಮಾಜಿ ಸಿಎಂಗೆ ಆಪ್ತರ ಸಾಥ್?

Webdunia
ಮಂಗಳವಾರ, 28 ಆಗಸ್ಟ್ 2018 (07:57 IST)
ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಮೈತ್ರಿ ಸರ್ಕಾರದ ಮೇಲೆ ಮತ್ತೆ ಬಂಡಾಯವೆದ್ದಿದ್ದಾರೆ. ಸಮನ್ವಯ ಸಮಿತಿ ಸಭೆ ನಡೆಸುವ ವಿಚಾರದಲ್ಲಿ ಮತ್ತೆ ಅಸಮಾಧಾನ ಭುಗಿಲೆದ್ದಿದ್ದು, ಆಪ್ತರೂ ಸಿದ್ದು ಜತೆ ಸೇರಿಕೊಂಡಿದ್ದಾರೆ ಎನ್ನಲಾಗಿದೆ.

ಮತ್ತೆ ನಾನೇ ಸಿಎಂ ಆಗುತ್ತೇನೆಂದು ಸಿದ್ದರಾಮಯ್ಯ ಹೇಳಿಕೆ ನೀಡಿದ ಬೆನ್ನಲ್ಲೇ ಅತ್ಯಾಪ್ತರೂ ಅವರ ಕೈ ಬಲಪಡಿಸುತ್ತಿದ್ದಾರೆ ಎನ್ನಲಾಗಿದೆ. ಇನ್ನು ವಿದೇಶಕ್ಕೆ ಹೊರಟ ಸಿದ್ದರಾಮಯ್ಯ ಜತೆ ಅವರ ಆಪ್ತರ ತಂಡವೂ ವಿದೇಶಕ್ಕೆ ತೆರಳಲಿದೆ ಎನ್ನಲಾಗಿದೆ.

ಸಮನ್ವಯ ಸಮಿತಿ ಸಭೆ ನಡೆಸಲು ಆಸಕ್ತಿ ತೋರದೇ ಇರುವುದರಿಂದ ಅಸಮಾಧಾನವೆದ್ದಿತ್ತು. ಬಳಿಕ ಕೆಲವರನ್ನು ಸಮನ್ವಯ ಸಮಿತಿಗೆ ಸೇರ್ಪಡೆಗೊಳಿಸುವ ವಿಚಾರದಲ್ಲಿ ಇದೀಗ ಸಿದ್ದರಾಮಯ್ಯ ಬೆಂಬಲಿಗರು ಮತ್ತು ಜೆಡಿಎಸ್ ನಡುವೆ ಅಸಮಾಧಾನ ಭುಗಿಲೆದ್ದಿದೆ ಎನ್ನಲಾಗಿದೆ. ಅಂತೂ ಮತ್ತೆ ಮೈತ್ರಿ ಸರ್ಕಾರದಲ್ಲಿ ಈ ವಿಚಾರ ಹಗ್ಗಜಗ್ಗಾಟಕ್ಕೆ ಕಾರಣವಾಗಿರುವುದು ಸುಳ್ಳಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments