ಊಟ ಮಾಡಿ, ಆದ್ರೆ ವಿಡಿಯೋ ಮಾಡ್ಬೇಡಿ ಪ್ಲೀಸ್ ಎಂದ ಸಿದ್ದರಾಮಯ್ಯ!

Webdunia
ಬುಧವಾರ, 4 ಜುಲೈ 2018 (09:10 IST)
ಬೆಂಗಳೂರು: ನಿನ್ನೆ ಕಾಂಗ್ರೆಸ್ ಪಕ್ಷದ ವಿಧಾನಸಭೆ ಮತ್ತು ವಿಧಾನಪರಿಷತ್ ಶಾಸಕರಿಗೆ ಸಮನ್ವಯ ಸಮಿತಿ ಅಧ್ಯಕ್ಷರಾಗಿರುವ ಮಾಜಿ ಸಿಎಂ ಸಿದ್ದರಾಮಯ್ಯ ಔತಣಕೂಟ ಏರ್ಪಡಿಸಿದ್ದರು.

ಆದರೆ ಔತಣಕೂಟದಲ್ಲಿ ಸಚಿವ ಸ್ಥಾನ ಸಿಗದೇ ಅತೃಪ್ತಿಗೊಂಡಿರುವ ಶಾಸಕರು ಭಾಗವಹಿಸಲಿಲ್ಲ. ಸಿದ್ದರಾಮಯ್ಯ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದ ಮಾಜಿ ಸಚಿವ ರಾಮಲಿಂಗಾ ರೆಡ್ಡಿ, ಸತೀಶ್ ಜಾರಕಿಹೊಳಿ, ರೋಷನ್ ಬೇಗ್,  ಕೃಷ್ಣಪ್ಪ, ಸಿಎಸ್ ಶಿವಳ್ಳಿ, ಎಚ್ ಎಂ ರೇವಣ್ಣ ಔತಣಕೂಟಕ್ಕೆ ಬಾರದೇ ಮುನಿಸು ತೋರಿದರು. ಡಿಸಿಎಂ ಪರಮೇಶ್ವರ್ ಆಗಮಿಸಿದರಾದರೂ ಬೇಗನೇ ನಿರ್ಗಮಿಸಿದರು.

ನಗರದ ಪಂಚತಾರಾ ಹೋಟೆಲ್ ನಲ್ಲಿ ಏರ್ಪಡಿಸಿದ್ದ ಔತಣಕೂಟದಲ್ಲಿ ಭೂರಿ ಭೋಜನವೇ ಏರ್ಪಾಡಿಗಿತ್ತು. ಆದರೆ ಇತ್ತೀಚೆಗಷ್ಟೇ ಉಜಿರೆಯ ಶಾಂತಿವನದಲ್ಲಿ ವಿಡಿಯೋ ಲೀಕ್ ಆದ ಪ್ರಕರಣದಿಂದ ಎಚ್ಚೆತ್ತುಕೊಂಡಿರುವ ಸಿದ್ದರಾಮಯ್ಯ, ಊಟ ಮಾಡಿ ಆದರೆ ಯಾರೂ ವಿಡಿಯೋ ಮಾಡಬೇಡಿ ಎಂದು ಮನವಿ ಮಾಡಿದರು  ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಚಿವ ಈಶ್ವರ್ ಖಂಡ್ರೆ ಆತ್ಮಕ್ಕೆ ಚಿರಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ, ಮುಂದೇನಾಯ್ತು ನೋಡಿ

ಆರ್‌ಎಸ್‌ಎಸ್‌ ದೆವ್ವವಿದ್ದಂತೆ ಎಂದ ಪ್ರಿಯಾಂಕ್ ಖರ್ಗೆ ಪರ ಬ್ಯಾಟ್ ಬೀಸಿದ ಶಿವರಾಜ ತಂಗಡಗಿ

ಮುಸ್ಲಿಂರನ್ನು ಗುರಿಯಾಗಿಸಿ ಗುಂಡು ಹಾರಿಸುತ್ತಿರುವ ಘಟನೆ, ಅಸ್ಸಾಂ ಸಿಎಂ ವಿರುದ್ಧ ಮಹತ್ವದ ತೀರ್ಪು

ತ್ರಿಷಾ ಗುಂಗಿನಿಂದ ವಿಜಯ್ ಆಚೆ ಬರಬೇಕೆಂದ ಬಿಜೆಪಿ ನಾಯಕ ನೈನಾರ್ ವಿರುದ್ಧ ನಟಿ ಗರಂ

ವಿದೇಶಿ ಮಹಿಳೆ, ಹೋಂ ಸ್ಟೆ ಒಡತಿ ಮೇಲೆ ಅತ್ಯಾಚಾರ ಪ್ರಕರಣ: ಅಪರಾಧಿಗಳ ವಿರುದ್ಧ ಮಹತ್ವದ ತೀರ್ಪು

ಮುಂದಿನ ಸುದ್ದಿ
Show comments