Webdunia - Bharat's app for daily news and videos

Install App

ಊಟ ಮಾಡಿ, ಆದ್ರೆ ವಿಡಿಯೋ ಮಾಡ್ಬೇಡಿ ಪ್ಲೀಸ್ ಎಂದ ಸಿದ್ದರಾಮಯ್ಯ!

Webdunia
ಬುಧವಾರ, 4 ಜುಲೈ 2018 (09:10 IST)
ಬೆಂಗಳೂರು: ನಿನ್ನೆ ಕಾಂಗ್ರೆಸ್ ಪಕ್ಷದ ವಿಧಾನಸಭೆ ಮತ್ತು ವಿಧಾನಪರಿಷತ್ ಶಾಸಕರಿಗೆ ಸಮನ್ವಯ ಸಮಿತಿ ಅಧ್ಯಕ್ಷರಾಗಿರುವ ಮಾಜಿ ಸಿಎಂ ಸಿದ್ದರಾಮಯ್ಯ ಔತಣಕೂಟ ಏರ್ಪಡಿಸಿದ್ದರು.

ಆದರೆ ಔತಣಕೂಟದಲ್ಲಿ ಸಚಿವ ಸ್ಥಾನ ಸಿಗದೇ ಅತೃಪ್ತಿಗೊಂಡಿರುವ ಶಾಸಕರು ಭಾಗವಹಿಸಲಿಲ್ಲ. ಸಿದ್ದರಾಮಯ್ಯ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದ ಮಾಜಿ ಸಚಿವ ರಾಮಲಿಂಗಾ ರೆಡ್ಡಿ, ಸತೀಶ್ ಜಾರಕಿಹೊಳಿ, ರೋಷನ್ ಬೇಗ್,  ಕೃಷ್ಣಪ್ಪ, ಸಿಎಸ್ ಶಿವಳ್ಳಿ, ಎಚ್ ಎಂ ರೇವಣ್ಣ ಔತಣಕೂಟಕ್ಕೆ ಬಾರದೇ ಮುನಿಸು ತೋರಿದರು. ಡಿಸಿಎಂ ಪರಮೇಶ್ವರ್ ಆಗಮಿಸಿದರಾದರೂ ಬೇಗನೇ ನಿರ್ಗಮಿಸಿದರು.

ನಗರದ ಪಂಚತಾರಾ ಹೋಟೆಲ್ ನಲ್ಲಿ ಏರ್ಪಡಿಸಿದ್ದ ಔತಣಕೂಟದಲ್ಲಿ ಭೂರಿ ಭೋಜನವೇ ಏರ್ಪಾಡಿಗಿತ್ತು. ಆದರೆ ಇತ್ತೀಚೆಗಷ್ಟೇ ಉಜಿರೆಯ ಶಾಂತಿವನದಲ್ಲಿ ವಿಡಿಯೋ ಲೀಕ್ ಆದ ಪ್ರಕರಣದಿಂದ ಎಚ್ಚೆತ್ತುಕೊಂಡಿರುವ ಸಿದ್ದರಾಮಯ್ಯ, ಊಟ ಮಾಡಿ ಆದರೆ ಯಾರೂ ವಿಡಿಯೋ ಮಾಡಬೇಡಿ ಎಂದು ಮನವಿ ಮಾಡಿದರು  ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್ಮಾ ಜಾರಿ ಮಾಡಿದ್ರೂ ಹೆದರಲ್ಲ: ಆ.5ರಂದು ಸಾರಿಗೆ ಸೇವೆ ಸ್ಥಗಿತಗೊಳಿಸಿ ಅನಿರ್ಧಿಷ್ಟಾವಧಿ ಮುಷ್ಕರದ ಎಚ್ಚರಿಕೆ

ಜಗದೀಪ್ ಧನಕರ್ ರಾಜೀನಾಮೆ: ಉಪ ರಾಷ್ಟ್ರಪತಿ ಹುದ್ದೆಯ ಚುನಾವಣಾ ಪ್ರಕ್ರಿಯೆ ಆರಂಭಿಸಿದ ಆಯೋಗ

ಧರ್ಮಸ್ಥಳ ಪ್ರಕರಣ: ರಾಜ್ಯ ಸರ್ಕಾರದಿಂದ ಎಸ್‌ಐಟಿಗೆ 20 ಪೊಲೀಸ್ ಅಧಿಕಾರಿಗಳ ನಿಯೋಜನೆ

ಬಾ ನಲ್ಲ ಮಧುಚಂದ್ರಕೆ ಪ್ರಕರಣ: ಪತಿ ಕೊಂದು ಜೈಲು ಸೇರಿದ್ದ ಸೋನಂ ನಡವಳಿಕೆಗೆ ಶಾಕ್

ಸುಳ್ಳು, ವಂಚನೆ ಮಾಡೋದೇ ಕಾಂಗ್ರೆಸ್ ಸರ್ಕಾರದ ಕೆಲಸ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments