Select Your Language

Notifications

webdunia
webdunia
webdunia
webdunia

ನಮಗೆ ಏನು ಅವರು ಶಾಕ್ ಕೊಡೋದು ನಾವೇ ಅವರಿಗೆ ಶಾಕ್ ಕೊಡ್ತೀವಿ ಎಂದು ಬಿಎಸ್ ವೈಗೆ ಟಾಂಗ್ ಕೊಟ್ಟ ಸಿದ್ದರಾಮಯ್ಯ

ನಮಗೆ ಏನು ಅವರು ಶಾಕ್ ಕೊಡೋದು ನಾವೇ ಅವರಿಗೆ ಶಾಕ್ ಕೊಡ್ತೀವಿ ಎಂದು ಬಿಎಸ್ ವೈಗೆ ಟಾಂಗ್ ಕೊಟ್ಟ ಸಿದ್ದರಾಮಯ್ಯ
ಬೆಂಗಳೂರು , ಮಂಗಳವಾರ, 16 ಅಕ್ಟೋಬರ್ 2018 (10:24 IST)
ಬೆಂಗಳೂರು: ಕಾಂಗ್ರೆಸ್ ಗೆ ದೊಡ್ಡ ಶಾಕ್ ಕಾದಿದೆ ಎಂಬ ವಿಪಕ್ಷ ನಾಯಕ ಬಿಎಸ್ ಯಡಿಯೂರಪ್ಪ ಹೇಳಿಕೆಗೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ತಿರುಗೇಟು ಕೊಟ್ಟಿದ್ದಾರೆ.

ಅವರು ಏನು ನಮಗೆ ಶಾಕ್ ಕೊಡೋದು? ನಾವೇ ಅವರಿಗೆ ಶಾಕ್ ಕೊಡ್ತೀವಿ. ಬಿಎಸ್ ವೈ ಒಬ್ಬ ಸುಳ್ಳುಗಾರ, ಅವರಿಂದ ಏನೂ ಆಗಲ್ಲ ಎಂದು ಸಿದ್ದರಾಮಯ್ಯ ಸುದ್ದಿಗಾರರೊಂದಿಗೆ ಮಾತನಾಡುತ್ತಾ ವ್ಯಂಗ್ಯವಾಗಿ ತಿರುಗೇಟು ಕೊಟ್ಟಿದ್ದಾರೆ.

ಈ ನಡುವೆ ಬಳ್ಳಾರಿ ಕಾಂಗ್ರೆಸ್ ನಲ್ಲಿ ಲೋಕಸಭೆ ಅಭ್ಯರ್ಥಿ ಬಗ್ಗೆ ಯಾರಿಗೂ ಗೊಂದಲ ಬೇಡ. ಪಕ್ಷದ ನಾಯಕರು ಕೈಗೊಳ್ಳುವ ತೀರ್ಮಾನವನ್ನು ಗೌರವಿಸಿ ಎಲ್ಲರೂ ಕೆಲಸ ಮಾಡಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

Share this Story:

Follow Webdunia kannada

ಮುಂದಿನ ಸುದ್ದಿ

ಎಎಪಿ ಕಂಗಾಲು ಚುನಾವಣೆ ಎದುರಿಸಲು ದುಡ್ಡು ಕೊಡಿ ಎಂದು ಕರೆ ನೀಡಿದ ಅರವಿಂದ್ ಕೇಜ್ರಿವಾಲ್